ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ
ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಚಲಿಸುತ್ತಿರುವ ಲಾರಿಯಿಂದ ಜಿಗಿದು ನಿರ್ವಾಹಕ ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಲಕ್ಷ್ಮಣನ್ ಸೆಂಗುತ್ತುವನ್(46) ಚಿನ್ನತೂಬುರ್ ನಾಗಪಟ್ಟಿನಮ್, ತಮಿಳುನಾಡಿನ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ
ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು
ಪುತ್ತೂರು: ‘ದಾಲ ಪೊಡ್ಯೋರ್ಚಿ ಪೂರ ಕಮ್ಮಿ ಆಪುಂಡು ಹಹಹ’ ಎಂದೇ ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ ನಗುಮೊಗದ ಕಂಪೌಂಡರ್ ಡಾಕ್ಟರ್ ಎಂದೇ ಖ್ಯಾತರಾದ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82ವ) ಅವರು ಫೆ.3 ರ ರಾತ್ರಿ ಅಸ್ತಂಗತರಾಗಿದ್ದಾರೆ. ತನ್ನ 16ನೇ ವಯಸ್ಸಿನಿಂದ ಪುತ್ತೂರಿನ ಚಿಕಿತ್ಸಾಲಯವೊಂದರಲ್ಲಿ ಕಾಂಪೌಂಡರ್ ಆಗಿ 68 ವರ್ಷ ಸೇವೆ ಸಲ್ಲಿಸಿದ ನರಸಿಂಹ ಭಟ್ ಅವರು ನಿವೃತ್ತಿಗೊಂಡು ಮನೆಯಲ್ಲಿದ್ದರು. ಮೃತರು ಪತ್ನಿ ಕಾವೇರಮ್ಮ,
ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ
ಪುತ್ತೂರು: ಎವಿಜಿ ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 19 ಆದಿತ್ಯವಾರದಂದು ತಾಲೂಕು ಮಟ್ಟದ ಚಿತ್ರೋತ್ಸವ ಸ್ಪರ್ಧೆಯು ನಡೆಯಿತು. ಸಮಾರೋಪ ಸಮಾರಂಭದ ಮೊದಲಿಗೆ ಒಂದು ಗಂಟೆಯ ಕಾಲಾವಧಿಯೊಂದಿಗೆ ವಿವಿಧ ಶಾಲೆಗಳಿಂದ ಪಾಲ್ಗೊಂಡಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರ 5 ವಿಭಾಗಗಳ ಚಿತ್ರರಚನಾ ಸ್ಪರ್ಧೆಯು ನಡೆಯಿತು. ಸ್ಪರ್ಧೆಯಲ್ಲಿ ಪೂರ್ವ ಪ್ರಾಥಮಿಕದಿಂದ 10 ನೇ ತರಗತಿವರೆಗಿನ 175 ಮಂದಿ ವಿದ್ಯಾರ್ಥಿ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕೋಡಿಂಬಾಡಿಯ ಮನೆಯಲ್ಲಿ ಚಾಲನೆ ನೀಡಲಾಗುವುದು.ತುಳು ಅಕಾಡೆಮಿ ಪ್ರಕಟಿಸಿರುವ ಕೃತಿಗಳು ಹಾಗೂ ಅಕಾಡೆಮಿಯ ಮಾರಾಟ ವಿಭಾಗದಲ್ಲಿರುವ ಇತರ ತುಳು ಕೃತಿಗಳನ್ನು ಈ ಸಂದರ್ಭದಲ್ಲಿ ಶಾಸಕರಿಗೆ ನಿಗದಿತ
ಪುತ್ತೂರು: ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡವರು. ಅವರು ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ದ
ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ
ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ , ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಕೊಡೆಗಳನ್ನು ಕೊಡುಗೆಯಾಗಿ