Home Posts tagged #puttur (Page 22)

ಬೆಳ್ತಂಗಡಿ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ಕ ಕಲ್ಲಾಪುರ ನೇತೃತ್ವದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆಬ್ರವರಿ 5ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಗೆಜ್ಜೆಗಿರಿ

ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಯುವವಾಹಿನಿ ಘಟಕದ ಕಾರ್ಯದರ್ಶಿ ಶ್ರೀಮತಿ ಸುಲತಾ

ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಉಡುಪಿ ಪುರಸಭೆ ಮಾಜಿ ಅಧ್ಯಕ್ಷ ಮಲ್ಪೆ ಎಂ.ಸೋಮಶೇಖರ ಭಟ್ ನಿಧನ

ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್ ವಿ.ಎಸ್.ಆಚಾರ್ಯರ ರಾಜಕೀಯ ಗುರುಗಳಾಗಿದ್ದರು. ಇವರು ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಮಗಳನ್ನು

ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ವಿದ್ಯಾಧರ. ಎನ್

ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ 33 ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. 3 ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ದಿ. ಮಹಾಲಿಂಗ ಪಾಟಾಳಿ ಮತ್ತು ಗಿರಿಜಾ ದಂಪತಿ ಪುತ್ರನಾದ ವಿದ್ಯಾಧರ ಎನ್. ಅವರು ಪ್ರಾಥಮಿಕ ಶಿಕ್ಷಣವನ್ನು ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢಶಿಕ್ಷಣವನ್ನು ಶ್ರೀ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಹಿಳಾ ಶಕ್ತಿ ಪಯಣ ಹೆಚ್ಚಳ

ಮಂಗಳೂರು ಮತ್ತು ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅನುಕೂಲ ಪಡೆದು 7 ತಿಂಗಳಲ್ಲಿ ಪಯಣಿಸಿದ ಮಹಿಳೆಯರಿಗೆ 2.8 ಕೋಟಿ ಟಿಕೆಟ್ ನೀಡಿಕೆ ಆಗಿದೆ. ಈ ಟಿಕೆಟ್‌ಗಳ ಒಟ್ಟು ದರ 9.15 ಕೋಟಿ ರೂಪಾಯಿ. ಆರಂಭದ ಜೂನ್ ತಿಂಗಳಿನಲ್ಲಿ 20,87,658 ಇದ್ದ ಟಿಕೆಟ್ ನೀಡಿಕೆ ಹೆಚ್ಚುತ್ತ ಬಂದಿದ್ದು ಜನವರಿ ತಿಂಗಳಲ್ಲಿ ತಿಂಗಳು ಮುಗಿಯುವುದಕ್ಕೆ ಮೊದಲೆ 26,96,261ತಲುಪಿದೆ.

ಪುತ್ತೂರು: ಅನಾರೋಗ್ಯದಿಂದ ಪುತ್ತೂರಿನ ಯುವತಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ನೆಹರೂನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಇಂಜಿನಿಯರಿಂಗ್ ಪದವೀಧರೆಯಾಗಿದ್ದರು.ಲಿವರ್ ಸಮಸ್ಯೆಯಿಂದಾಗಿ ಐಶ್ವರ್ಯ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಬದಲಾವಣೆಯಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು

ಕೊಪ್ಪದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಚಿಕ್ಕಮಗಳೂರು:ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕೊಪ್ಪ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 21ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಚಿಕ್ಕಮಂಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹೆಚ್ ಎಂ

ಬಂಟ್ವಾಳ : ದರೋಡೆ ಪ್ರಕರಣವನ್ನು ಭೇಧಿಸಿದ ದ.ಕ.ಜಿಲ್ಲಾ ಪೊಲೀಸರು

ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26),

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ ಗಂಗಾಧರ್ ಚೇಲಾರ್,ಮೂಡಬಿದ್ರೆ ವಲಯದ ಸಂಚಾಲಕರಾದ ಕುಮಾರ್ ಪೂಜಾರಿ ಹಾಗೂ

ಪುತ್ತೂರು: ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು. ಈ ರಸ್ತೆಗೆ ಸದ್ಯಕ್ಕೆ 5 ಲಕ್ಷ ಅನುದಾನ ನೀಡಿದ್ದೇನೆ. ಮುಂದೆ ಇದೇ ರಸ್ತೆಗೆ 15