ಪುತ್ತೂರು; ದೇಶದಲ್ಲಿರುವ ಲೋಕತಂತ್ರ ವ್ಯವಸ್ಥೆಯಲ್ಲಿ ಯಾರು ಯಾವ ಪಕ್ಷವನ್ನೂ ಸೇರಬಹುದು. ಆದರೆ ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ. ಜನರ ವಿಶ್ವಾಸವೇ ನಮ್ಮ ಶಕ್ತಿಯಾಗಿದೆ. ಪಕ್ಷ ಸಿದ್ಧಾಂತಕ್ಕೆ ಬದ್ಧರಾದವರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಹೇಳಿದರು. ಅವರು ಪುತ್ತೂರಿನಲ್ಲಿ ನಡೆದ
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.
ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ-206ರಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. ಎ.13ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ಪ್ರಾರಂಭಗೊಂಡು ನಾಮಪತ್ರ ಸಲ್ಲಿಸಲು ಎ.20 ಅಂತಿಮ ದಿನವಾಗಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿರುವ ಕಡಬ ತಾಲೂಕು ಕುಂತೂರು ಕುಂಡಡ್ಕದ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕೊಂಚಾಡಿ, ಜಯಪ್ರಕಾಶ್ ಕನ್ಯಾಡಿ,ಕರುಣಾಕರ ಪಳ್ಳತ್ತಡ್ಕ,
ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ಪಿ ಅವರು ನಾಮಪತ್ರ ಸಲ್ಲಿಸಿದರು. ಪುತ್ರೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ಅವರು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್.ಡಿ.ಪಿ.ಐ ಮುಖಂಡ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪದಲ್ಲಿ ಯುಎಪಿಎ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟು ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ತಮ್ಮ ಪಕ್ಷದ ಏಜೆಂಟ್ ಗಳ ಮೂಲಕ ನಾಮಪತ್ರ ಸಲ್ಲಿಸಿದರು. ಪಕ್ಷದ ಕಛೇರಿಯಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ಎಸ್.ಡಿ.ಪಿ.ಐ ಕಾರ್ಯಕರ್ತರು ಶಾಫಿ ಬೆಳ್ಳಾರೆ ಪರ ಘೋಷಣೆಗಳನ್ನು
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್




























