Home Posts tagged #puttur (Page 62)

ಪುತ್ತೂರಿನಲ್ಲಿ ರಿಕ್ಷಾ-ಕಾರು ಢಿಕ್ಕಿ: ರಿಕ್ಷಾ ಚಾಲಕ ಸಹಿತ ಮೂವರಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ.ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಯಸ್. ಐ. ರಾಮ

ಪುತ್ತೂರಿನಲ್ಲಿಂದು ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ

ಅರಿಯಡ್ಕದ ಮಡ್ಯಂಗಳದಲ್ಲಿ ಕುಸಿದು ಬಿದ್ದ ಮನೆ: ಸ್ಥಳಕ್ಕೆ ಅಶೋಕ್ ಕುಮಾರ್ ರೈ ಭೇಟಿ, ಪರಿಶೀಲನೆ

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಬಾಬು ರೈ ಯವರು ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ವೀಪರೀತ ಮಳೆಯಿಂದ 15 ದಿನಗಳ ಹಿಂದೆ ಮನೆಯು ಪೂರ್ತಿ ಕುಸಿದಿದ್ದು ವಾಸಿಸಲು ಮನೆ ಇಲ್ಲದಂತಾಗಿದೆ. ಇವರಿಗೆ ಸರಕಾರದಿಂದ ಇದುವರೆಗೂ ಯಾವುದೇ ಪರಿಹಾರವೂ ಸಿಕ್ಕಿರುವಿದಿಲ್ಲ , ಇವರ ಈ ಪರಿಸ್ಥಿತಿ ಕಂಡು ಅಶೋಕ್ ರೈ ಸೇವಾ ಟ್ರಸ್ಟ್ ಕೌಡಿಚ್ಚಾರ್ ಘಟಕದ ಅಭಿಮಾನಿ ಬಳಗದವರು ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಯವರ ಗಮನಕ್ಕೆ ತಂದಾಗ ,

ತಲೆಮರೆಸಿಕೊಂಡಿದ್ದ ಖೋಟಾ ನೋಟು ಪ್ರಕರಣದ ಆರೋಪಿಯ ಬಂಧನ

ಪುತ್ತೂರು: 19 ವರ್ಷಗಳ ಹಿಂದೆ ಖೋಟಾ ನೋಟು ಸಾಗಾಟದ ವೇಳೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್‌ನಲ್ಲಿ ಸಂಪ್ಯ ಪೊಲೀಸರಿಂದ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ಪೈಕಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಕುಂಬ್ಳೆಯಲ್ಲಿ ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕ್ ಯಾನೆ ಕಲಂದರ್ ಸಿದ್ದಿಕ್(41 ವ)ರವರು ಬಂಧಿತ ಆರೋಪಿ. 2002ರಲ್ಲಿ ಕಲಂದರ್

ಉಪ್ಪಿನಂಗಡಿಯಲ್ಲಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣ : ಹಿಂಜಾವೇಯಿಂದ ಪ್ರತಿಭಟನೆ

ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಯಿತು. ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಹಿಂದೆ ರಾಸ್ತಾರೋಕೋ ನಡೆಸಲಾಗಿತ್ತು. ಅಲ್ಲದೆ, ಉಗ್ರ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಪೊಲೀಸ್ ಇಲಾಖೆಯ ಮನವಿ ಮೇರೆಗೆ ಪ್ರತಿಭಟನೆ ಕೈ

ಕೋವಿಡ್ ನಿಯಂತ್ರಣಕ್ಕೆ ಪುತ್ತೂರಿನಲ್ಲಿ ಕಟ್ಟುನಿಟ್ಟಿನ ಕ್ರಮ: ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್

ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಹೇಳಿದರು. ಅವರು ಪುತ್ತೂರಿನ ತಮ್ಮ ಕಚೇರಿಯಲ್ಲಿ

ವೀಕೆಂಡ್ ಕರ್ಫ್ಯೂ ವಿರೋಧಿಸಿ ವ್ಯವಹಾರ ನಡೆಸಲು ಪುತ್ತೂರು ವರ್ತಕರ ಸಂಘ ತೀರ್ಮಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರೆದಿಟ್ಟು, ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ನಿರ್ಧಾರಕ್ಕೆ

ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕರಿಗೆ ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಜುರುಪಾದೆಯ ಅಬ್ದುಲ್ ಮಜೀದ್, ಪಂಜ ಎಣ್ಮೂರಿನ ಪಾರೂಕ್ ಅವರನ್ನು ಸೆ.1ರಂದು ತಡ ರಾತ್ರಿಯೇ ಪೊಲೀಸರು ಬಂಧಿಸಿದ್ದರು. ಉಳಿದಂತೆ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರು ಇದೀಗ ಇನ್ನೋರ್ವ ಆರೋಪಿ ಅಲೆಬಿ ಎಂಬವರನ್ನು

ಪುತ್ತೂರು ನಗರಸಭೆ ಅಧ್ಯಕ್ಷರಿಗೆ ಪೌರ ಕಾರ್ಮಿಕರಿಂದ ಹುಟ್ಟುಹಬ್ಬದ ಶುಭ ಹಾರೈಕೆ

ಪುತ್ತೂರು: ಸ್ವಚ್ಚ ಪುತ್ತೂರು, ಸುಂದರ ಪುತ್ತೂರಿಗೆ ಆದತ್ಯೆಯ ಗುರಿ ಹೊಂದಿರುವ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ 57 ನೇ ಹುಟ್ಟು ಹಬ್ಬದ ಅಂಗವಾಗಿ ನಗರಸಭೆ ಪೌರ ಕಾರ್ಮಿಕರು ತಮ್ಮ ಕಾಯಕಕ್ಕೆ ಹೊರಡುವ ಮುಂದೆ ನಗರಸಭೆ ಅಧ್ಯಕ್ಷರಿಗೆ ಹೂ ಗುಚ್ಚಗಳನ್ನು ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಚಹಾ ಸವಿದು, ಉಪಹಾರ ಮಾಡಿದರು. ನಗರಸಭೆ ಅಧ್ಯಕ್ಷರು ಪ್ರತಿ ದಿನ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಒಂದು

ಸರಕಾರಿ ಆಸ್ಪತ್ರೆಯ ಪ್ರಖ್ಯಾತ ವೈದ್ಯರಾದ ಡಾ.ಸಂದೀಪ್ ಕುಮಾರ್ ಬೋರ್ಕರ್ ನಿಧನ

ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ ಸುಮಾರು 20 ವರ್ಷಗಳಿಂದ ಪುತ್ತೂರಿನಲ್ಲಿ ಹೆಸರಾಂತ ಪ್ರಸೂತಿ ತಜ್ಜರಾಗಿ ಸೇವೆ ಸಲ್ಲಿಸುತ್ತಿದ್ಸು, ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಇವರು ಹಿಂದೆ ಮಂಗಳೂರಿನ