Home Posts tagged #rajasthan

ಲಾಡುಲಾಲ್ ಲಬಕ್ ದಾಸ್

ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎನ್ನುತ್ತದೆ ಸುದ್ದಿ. ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರವೆಲ್ಲ ಗುಜರಾತ್, ರಾಜಸ್ತಾನಿಗಳ ಕಯ್ಯಲ್ಲಿ ಇದೆ ಎಂಬ ಕೆಲವರದು ಟೀಕೆಯಲ್ಲ ಸತ್ಯ. ಕನ್ನಡ ಹೋರಾಟಗಾರರು ಕೆಲವರು ರಾಜ್ಯೋತ್ಸವದ

ರಜಪೂತ ಕರ್ಣಿ ಸೇನಾ ಅಧ್ಯಕ್ಷರ ಕೊಲೆ – ಇಂದು ರಾಜಸ್ತಾನ ಬಂದ್

ಜೈಪುರದ ಮನೆಗೇ ನುಗ್ಗಿ ರಜಪೂತ ಕರ್ಣಿ ಸೇನಾದ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿಯವರನ್ನು ಕೊಲೆ ಮಾಡಿದ ಸಂಬಂಧ ಇಂದು ರಾಜಸ್ತಾನ ಬಂದ್ ನಡೆಯುತ್ತಿದ್ದು, ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ. ಬೈಕಿನಲ್ಲಿ ಬಂದ ಮೂವರು ಮನೆಗೆ ನುಗ್ಗಿ ಸುಖದೇವ್‍ರನ್ನು ಪಿಸ್ತೂಲಿನಿಂದ ಗುಂಡಿಟ್ಟು ಕೊಂದಿದ್ದಾರೆ. ಅವರ ಜೊತೆಗಿದ್ದ ಇಬ್ಬರನ್ನು ಗುಂಡಿನಿಂದ ಬೆದರಿಸಿದ್ದಾರೆ. ಈಗ ಮಾಜೀ ಮುಖ್ಯಮಂತ್ರಿ ಆಗುತ್ತಿರುವ ಅಶೋಕ್ ಗೆಹ್ಲೋಟ್ ಅವರ ಉಸ್ತುವಾರಿ