ಬಿಐಎಸ್ ಹಾಲ್ಮಾರ್ಕ್ ಕಡ್ಡಾಯದ ನಂತರದ ನಿಯಮಗಳಿಂದ ಚಿನ್ನದ ಕುಶಲಕರ್ಮಿಗಳು ಹಾಗೂ ಸಣ್ಣ ವ್ಯಾಪಾರಿಗಳ ಜೀವನದಲ್ಲಿ ಉಂಟಾದ ಸಂಕಷ್ಟವನ್ನು ಮಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಸಚಿವರಾಗಿರುವ ಶ್ರೀ ರಾಜೀವ ಚಂದ್ರಶೇಖರ ಅವರಲ್ಲಿ ದ.ಕ. ಚಿನ್ನದ ಕೆಲಸಗಾರರ ಸಂಘ ಹಾಗೂ ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಮುಖೇನ ಮನವಿಯನ್ನು
ಮುಂದಿನ ದಿನಗಳಲ್ಲಿ ಭಾರತ್ ನೆಟ್ ಯೋಜನೆಯನ್ನ ೫ ಸಾವಿರ ಹಳ್ಳಿಗಳಿಗೆ ತಲುಪಿಸುವ ಯೋಜನೆ ಹಾಕಿದ್ದೇವೆ ಎಂದು ಕೌಶಲಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ರು. ಅವರು ಮಂಗಳೂರಲ್ಲಿ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಿದ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು, ಅದನ್ನ ಮತ್ತಷ್ಟು ಉತ್ತಮವಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ.ಅದರ ಜೊತೆಗೆ ೫ ಸಾವಿರ ಹಳ್ಳಿಗಳಿಗೆ ಇಂಟರ್ ನೆಟ್ ತಲುಪಿಸುವ ಯೋಜನೆ