ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಶ್ರೀ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ನನ್ನ ಮನಸ್ಸಿಗೆ ತುಂಬಾ
ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.ಅವರು ರವಿವಾರ ಕುಕ್ಕೆ ಶ್ರೀ