Home Posts tagged sabhe

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವ : ಕೇಂದ್ರ ಸಚಿವರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ

ಬೆಳಗಾವಿಯಲ್ಲಿ ನಡೆದ ರೈತರ ವಿಭಾಗ ಮಟ್ಟದ ಸಭೆ

ಬೆಳಗಾವಿ ವಿಭಾಗ ಮಟ್ಟದ ಸಭೆಯನ್ನು ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಮುಖವಾಗಿ ಜುಲೈ21 ರ ರೈತ ಹುತಾತ್ಮ ದಿನಾಚರಣೆಯನ್ನು ನರಗುಂದದಲ್ಲಿ ಇತರ ಚಳುವಳಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸುವುದರ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ಕಾರ್ಯಾಧ್ಯಕ್ಷರುಗಳಾದ ಎಮ್.ರಾಮು ಚೆನ್ನಪಟ್ಟಣ, ಮುತ್ತಪ್ಪ ಕೋಮಾರ್ ವಿಭಾಗೀಯ