‘ಲೇಖಕಿ ಸಾರಾ ಅಬೂಬಕ್ಕರ್ ಅವರು ತನ್ನ ಧರ್ಮಕ್ಕೆ ನಿಷ್ಠರಾಗಿದ್ದರು ಮತ್ತು ಬೇರೆ ಧರ್ಮಗಳ ಜೊತೆಗೂ ಒಳ್ಳೆಯ ಒಡನಾಟ ಇಟ್ಟು ಕೊಂಡಿದ್ದರು. ಮುಸ್ಲಿಂ ಸಮುದಾಯದ ಆಚಾರಗಳು ಮತ್ತು ಆಚರಣೆಯ ಸಂಧಿಗ್ಧತೆಗಳ ತುಂಬಾ ಅಧ್ಯಯನ ಮಾಡಿ ತಮ್ಮ ಕಾದಂಬರಿಗಳಲ್ಲಿ ಕಣ್ಣಿಗೆ ಕಟ್ಟುವಂತೆ ಬರೆಯುತ್ತಿದ್ದರು. ಸ್ತ್ರೀವಾದಿಯಾಗಿದ್ದ ಸಾರಾ ಅವರು ಮಾನವತಾವಾದಿಯೂ ಆಗಿದ್ದರು.
ಹೆಸರಾಂತ ಕನ್ನಡ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನಾಗರಿಕ ನುಡಿನಮನ ಮತ್ತು ಸಂತಾಪ ಸಭೆಯು ಬಲ್ಮಠದ ಸಹೋದಯ ಸಭಾಂಗಣದಲ್ಲಿ ಜರುಗಿತು. ಹಿರಿಯ ಸಾಹಿತಿ ಬಿ.ಎಂ. ರೋಹಿಣಿ ಮಾತನಾಡಿ, ಪ್ರಭುತ್ವ ಪೊಲೀಸ್, ಪುರೋಹಿತಶಾಹಿ ವಿರುದ್ಧ ಸಾರಾ ಅಬೂಬಕ್ಕರ್ ಧ್ವನಿ ಎತ್ತಿದ್ದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂಬುವುದು ಅವರ ನಿಲುವಾಗಿತ್ತು. ತನ್ನ ಕೃತಿಯ ಅನುವಾದ ಮತ್ತು ಕಾದಂಬರಿ ಆಧರಿಸಿ ನಿರ್ಮಿಸಿದ ಚಲನಚಿತ್ರವನ್ನು
ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ (87) ಇಂದು ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಜಹ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಲೇಡಿ ಹಿಲ್ ಬಳಿಯಿರುವ ತಮ್ಮ ನಿವಾಸದಲ್ಲಿ ವಾಸವಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನಲ್ಲಿ ವಾಸವಿದ್ದರು. ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಆಶಯ