ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ ಸೆಂಥಿಲ್, ‘ಸೇವಾ ರತ್ನ’ ಪ್ರಶಸ್ತಿಗೆ ಉದ್ಯಮಿ ಕೆ.ಎಸ್. ನಿಸಾರ್ ಅಹ್ಮದ್ ಹಾಗೂ ‘ಸೌಹಾರ್ದ ರತ್ನ’ ಪ್ರಶಸ್ತಿಗೆ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಇದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೂ ಟಿಕೆಟ್ ನೀಡಿದ್ದು, ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು. ಸಸಿಕಾಂತ್ ಸೆಂಥಿಲ್ ಅವರು ಮೂಲತಃ ತಮಿಳುನಾಡಿನವರು. ಇವರು