ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್ಎನ್ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು
ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಎರಡು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ವಿಧಾನಪರಿಷತ್ ಸದಸ್ಯರನ್ನು ಒಳಗೊಂಡು ಐದು ಜನ ಶಾಸಕರನ್ನು ಹೊಂದಿರುವ ನಮ್ಮ ಸಮಾಜಕ್ಕೆ ಎರಡು ಮಂತ್ರಿಸ್ಥಾನವನ್ನು ನೀಡಬೇಕು. ಅದೇ ರೀತಿ ನೂತನ
ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ ಮಾಡಿದ್ದಾರಷ್ಟೇ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್