Home Posts tagged #save forest

ನೆಲ್ಯಾಡಿ: ಪರಿಸರ ಜಾಗೃತಿಗೆ ಅರಣ್ಯ ಇಲಾಖೆ ಪಣ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ

ಪಕ್ಷಿ ಸಂಕುಲದ ಉಳಿವಿಗಾಗಿ ದಂಪತಿಗಳಿಂದ ವಿಶಿಷ್ಟ ಕಾರ್ಯ

ಮಂಗಳೂರು: ಮಾನವನ ಅಭಿವೃದ್ಧಿಯ ತೆವಲಿಗೆ ಅದೆಷ್ಟೋ ಪ್ರಾಣಿ, ಪಕ್ಷಿ ಸಂಕುಲ, ಸೂಕ್ಷ್ಮಜೀವಿಗಳು ಬಲಿಯಾಗುತ್ತಿವೆ. ಕಾಡು ಕಡಿದು ನಾಡು ಮಾಡಿ ತನ್ನ ಇರವನ್ನು ಗಟ್ಟಿ ಮಾಡಿಕೊಂಡ ಮಾನವ ಪರಿಸರದ ಇತರ ಜೀವಿಗಳ ಜೀವಿಸುವ ಹಕ್ಕನ್ನು ಕಸಿದುಕೊಂಡ ಇದರಿಂದ ನೆಲೆಕಳೆದುಕೊಂಡು ಅದೆಷ್ಟೋ ಜೀವಿಗಳು ಕಣ್ಮರೆಯಾಗಿವೆ. ಆದರೆ ಪ್ರಾಣಿ – ಪಕ್ಷಿಗಳ ಮೇಲೆ ಕಾಳಜಿ ಇದ್ದವರು ಇಲ್ಲವೆಂದೇನೂ ಇಲ್ಲ. ಅದೇ ರೀತಿ ಇಲ್ಲೊಂದು ದಂಪತಿ ಪಕ್ಷಿಗಳು ಗೂಡು ಕಟ್ಟಲು ನೆರವಾಗುವ ಮೂಲಕ ಪಕ್ಷಿ

ಲೈನ್ ಮ್ಯಾನ್ ಕೆಲಸದ ಜೊತೆಗೆ ಪರಿಸರ ಉಳಿಸುವ ಮಹತ್ಕಾರ್ಯ

ಪರಿಸರ ಉಳಿಸಬೇಕು, ಪರಿಸರ ಬೆಳೆಸಬೇಕು ಎನ್ನುವುದು ಕೇವಲ ಭಾಷಣ ಹಾಗೂ ಸೆಮಿನಾರ್ ಗಳಿಗೆ ಸೀಮಿತವಾಗಿದೆ. ಫೀಲ್ಡ್ ಗೆ ಇಳಿದು ಪ್ರಕೃತಿಯನ್ನು ಸಂರಕ್ಷಿಸುವ ಕೆಲಸಗಳು ಕೇವಲ ಬೆರಳೆಣಿಕೆಯ ಜನರಿಂದ ಮಾತ್ರ ಆಗುತ್ತಿದೆ. ಇಂಥಹುದೇ ಒರ್ವ ಪರಿಸರ ಸಂರಕ್ಷಕ ಹಾಗೂ ಕೃತಕ ಕಾಡುಗಳ ಸೃಷ್ಟಿಕರ್ತ ದಕ್ಷಿಣಕನ್ನಡ ಜಿಲ್ಲೆಯಲ್ಲಿದ್ದಾರೆ. ಮನೆಯ ಸಣ್ಣ ಜಾಗದಲ್ಲೇ ದಟ್ಟ ಕಾಡುಗಳನ್ನು ಹೇಗೆ ಬೆಳೆಸಬಹುದು ಎನ್ನುವುದಕ್ಕೆ ಮಾದರಿಯಾಗಿರುವ ಈ ವ್ಯಕ್ತಿ ಯಾರು ಹಾಗೂ ಇವರ ಸಾಧನೆಯೇನು