Home Posts tagged #school reopen

ಇಂದಿನಿಂದ ಪೂರ್ವ ಪ್ರಾಥಮಿಕ, ಅಂಗನವಾಡಿ ಆರಂಭ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಕಲರವ ಮನೆಮಾಡಿದೆ. ಇಂದಿನಿಂದ ಅಂಗನವಾಡಿ, ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಆರಂಭವಾಗಿದ್ದು ಮಕ್ಕಳ ಶಾಲೆಗಳ ಕಡೆ ಮುಖ ಮಾಡಿದ್ದಾರೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ

ಇಂದಿನಿಂದ ಪ್ರಾಥಮಿಕ ಶಾಲೆ ಆರಂಭ : ಬೆಳ್ತಂಗಡಿಯಲ್ಲಿ ಆರತಿ ಬೆಳಗಿ ಮಕ್ಕಳಿಗೆ ಸ್ವಾಗತ

ಬೆಳ್ತಂಗಡಿ ತಾಲೂಕಿನಲ್ಲಿ ೧ರಿಂದ ೫ತರಗತಿಯವರೆಗೆ ಎಲ್ಲಾ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಆಗಮಿಸಿದರು.ತಾಲೂಕಿನ ನಿಡ್ಲೆ ಸರಕಾರಿ ಶಾಲಾ ಮಕ್ಕಳನ್ನು ತಮ್ಮ ಪೋಷಕರು ಆರತಿ ಬೆಳಗಿ ಬರಮಾಡಿ ಕೊಂಡರು.ಶಾಲಾ ಸಿಬ್ಬಂದಿಗಳು ಶಾಲೆಯನ್ನು ಹೂವುಗಳಿಂದ ಅಲಂಕರಿಸಿದರು.ಪೋಷಕರು ಮಾತನಾಡಿ ಕೊರೋಣದಿಂದ ಮಕ್ಕಳಿಗೆ ಶಾಲೆಗೆ ರಜೆ ಇತ್ತು .ಆದರೆ ಇವತ್ತಿನಿಂದ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಬಂದಿದ್ದಾರೆ,ಎಂದು ಹೇಳಿದರು.ನಂತರ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು

ಆ.23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾರಂಭಕ್ಕೆ ನಿರ್ಧಾರ : ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು, ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಇನ್ನು ಶಾಸಕ ಸತೀಶ್

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಅಧ್ಯಯನ ನಡೆಸುತ್ತಿದ್ದು,