ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ
ಉಜಿರೆ : ವಿದ್ಯಾರ್ಥಿಗಳು ಬರವಣಿಗೆಯಲ್ಲಿ ಹೊಸತನ,ವೈಚಾರಿಕತೆಯನ್ನು ಅಳವಡಿಸಿಕೊಂಡಾಗಓದುಗರನ್ನುಪರಿಣಾಮಕಾರಿಯಾಗಿ ತಲುಪಲು ಸಾಧ್ಯವಾಗುತ್ತದೆಎಂದು ಉಜಿರೆಯ ಎಸ್ ಡಿ ಎಂಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಪಕಿಗೀತಾ ಎ ಜೆ ಹೇಳಿದರು. ಉಜಿರೆಯಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಸಂಘ ಆಯೋಜಿಸಿದ ” ಕ್ರಿಯಾಶೀಲ ಬರವಣಿಗೆಮತ್ತು ವರದಿಗಾರಿಕೆ ” ವಿಷಯದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ
ಉಜಿರೆ : ಡಿಜಿಟಲ್ ತಂತ್ರಜ್ಞಾನದ ಕ್ರಿಯಾಶೀಲ ನೈಪುಣ್ಯತೆಯೊಂದಿಗಿನ ತಂತ್ರಗಳನ್ನುರೂಢಿಸಿಕೊಳ್ಳುವ ಮೂಲಕ ಯುವಕರು ಜಾಗತಿಕ ವೃತ್ತಿಪರ ಅವಕಾಶಗಳನ್ನು ಪಡೆಯಬಹುದಾಗಿದೆ ಎಂದುಓಮನ್ ನ ಹಿರಿಯ ಕಲಾ ನಿರ್ದೇಶಕ ಲಕ್ಷ್ಮಿಕಾಂತ್ ಕಾನಂಗಿ ಹೇಳಿದರು. ಉಜಿರೆಯ ಎಸ್ ಡಿ ಎಂ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ, ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ನೂಲ ಕೇಂದ್ರ ಮತ್ತು ಪ್ಲೇಸ್ಮೆಂಟ್ ಸೆಲ್ ನ ಜಂಟಿ ಆಶ್ರಯದಲ್ಲಿ ಆನ್ಲೈನ್ ವೇದಿಕೆಯಲ್ಲಿ ಆಯೋಜಿಸಿದ್ದ ಹಿರಿಯ
ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ರಾಷ್ಟ್ರೀಯ ವರ್ಚುವಲ್
ಯಾವುದೇ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೇ ಕಾರ್ಯಕರ್ತರ ಕೈಗುಣಗಳ ಜೊತೆಗೆ ಅವರ ಉತ್ಸಾಹ ಮುಖ್ಯವಾಗಿರುತ್ತದೆ. ಅಂತಹ ಸಮಾರಂಭವು ಸದಾ ನೆನಪಿನಲ್ಲಿರುತ್ತದೆ. ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕರ್ನಾಟಕದ ಮೂರನೇ ರಾಜ್ಯ ಅಧಿವೇಶನದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಸಮ್ಮೇಳನವನ್ನು ರೂಪಿಸುವುದು ಮಹಾ ಸಂಗತಿಯಲ್ಲ ಆದರೆ
ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಸೇವಾ ಯೋಜನೆ 2017-18, 2018-19 ಹಾಗೂ 2019-20 ಈ ಸಾಲಿನ ರಾಜ್ಯ ಪ್ರಶಸ್ತಿಗಳು ಪ್ರದಾನವನ್ನು 12.10.2021 ರಂದು ಮಾಡಿರುತ್ತದೆ.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು 2018-19 ಹಾಗೂ 2019-20 ಸಾಲಿನ ಅತ್ಯುತ್ತಮ ಘಟಕ ಪ್ರಶಸ್ತಿಗಳನ್ನು ಪಡೆದಿರುತ್ತವೆ.ಈ ಘಟಕಗಳ ಯೋಜನಾಧಿಕಾರಿಗಳಾದ ಸಸ್ಯಶಾಸ್ತ್ರ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ ಅರ್ಹತೆ ಪಡೆದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡ್ ಪೂರ್ವಸಿದ್ಧತಾ ಆಯ್ಕೆ ಶಿಬಿರದಲ್ಲಿ ಮೊದಲ ಸ್ಥಾನದೊಂದಿಗೆ ದಕ್ಷಿಣ ವಲಯ ಮಟ್ಟಕ್ಕೆ
ಉಜಿರೆ : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಛಲ ಎನ್ನುವುದು ಮುಖ್ಯ. ಛಲ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸಾಧಿಸಲು ಸಾಧ್ಯ ಎಂದು ಎಸ್.ಡಿ.ಎಂ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಮ್ಮ ವ್ಯಕ್ತಿತ್ವ ವಿಕಸನದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು.
ಸಿನಿಮಾಒಂದುಮೂಲಸ್ವರೂಪವನ್ನು ಉಳಿಸಿಕೊಂಡು ಕಾಲದಿಂದ ಕಾಲಕ್ಕೆ ವಿಕಸನ ಹೊಂದುತ್ತಿರುವ ಒಂದು ಪ್ರಭಲ ಸಮೂಹ ಮಾಧ್ಯಮ. ಸಿನಿಮಾ ನಿರ್ಮಾಣದ ಮಜಲುಗಳನ್ನು ಅರಿಯಲು, ಪಾಯೋಗಿಕ ತರಬೇತಿ ನೀಡಲು ಈ ಕಾರ್ಯಾಗಾರ ಒಂದು ಅತ್ಯುತ್ತಮ ಯೋಜನೆ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್ ಸತೀಶ್ ಚಂದ್ರ ಅಭಿಪ್ರಾಯ ಪಟ್ಟರು. ಇಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಬಿವೋಕ್ – ಡಿಜಿಟಲ್ ಮಾಧ್ಯಮ ಮತ್ತು ಸಿನಿಮಾ ನಿರ್ಮಾಣ(ಡಿಎಂಎಫ಼್) ವಿಭಾಗ, ಭೋಧಿ
ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರ ಬದ್ಧತೆಯೊಂದಿಗೆ