Home Posts tagged sevanjali

ಬಂಟ್ವಾಳ : ಕ್ಷಯ ರೋಗಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕ್ಷಯ ರೋಗಿಗಳಿಗೆ ಧವಸ ಧಾನ್ಯಗಳನ್ನೊಳಗೊಂಡ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಸಮಾರಂಭ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಆಹಾರ ಕಿಟ್ ವಿತರಿಸಿದ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸಂಜಿತ್ ಎಸ್.ಶೆಟ್ಟಿ ಮಾತನಾಡಿ, ಸೇವಾ ಕಾರ್ಯಗಳಿಗೆ ಮನಸ್ಸು ಅತಿ

ಬಂಟ್ವಾಳ: ಸೇವಾಂಜಲಿಯ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ವಿಷ್ಣು ಪ್ರಸಾದ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ