ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ
ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ, ಪುನಃ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಹಾಗೂ ಏಕಹಾ ಭಜನಾ ಮಹೋತ್ಸವವು ಇದೇ ಬರುವ ಮಾರ್ಚ್ 1 ರಿಂದ 4, 2025 ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಇತ್ತೀಚಿಗೆ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕ, ಮಂಗಳೂರು, ಉಪವಿಭಾಗದ ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನೂತನ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೂತನ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಜನತೆಗೆ ಈ