ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಯುವ
ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು “ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ” ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್ದಾರೆ. ಗುಜರಾತ್ ಗಲಭೆಯ ಎರಡು ಸಾವಿರ ಜನರ ಕೊಲೆಯನ್ನೂ ಸಮರ್ಥಿಸಿಕೊಂಡಿದ್ದಾರೆ. ಇದು ತೀರಾ ಆತಂಕಕಾರಿ
ಭಾಷಣ ಮಾಡಿದ ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. “ದ.ಕ. ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಕೋಮುಸಂಘರ್ಷವನ್ನು ಉಂಟುಮಾಡುವ ಜನಾಂಗೀಯ ಹತ್ಯೆಗೆ ಪ್ರಚೋದನೆ ನೀಡುವ ಭಾಷಣಗಳು ಮಾಧ್ಯಮದ ಮುಖಾಂತರ ವೈರಲ್ ಆಗುತ್ತಾ ಇದೆ. ಇದು ತೀರಾ ಆತಂಕಕಾರಿ
ಮಂಗಳೂರು: ತುಮಕೂರು ಹಾಗೂ ಉಳ್ಳಾಲದಲ್ಲಿ ಬಜರಂಗದಳದ ನೇತೃತ್ವದಲ್ಲಿ ನಡೆದಿರುವ ಶೌರ್ಯ ಯಾತ್ರೆಯಲ್ಲಿ ಸುರತ್ಕಲ್ ಫಾಝಿಲ್ ಹತ್ಯೆಯನ್ನು ಸಮರ್ಥನೆ ಮಾಡಿ ಬಹಿರಂಗ ಹೇಳಿಕೆ ನೀಡಿರುವ ವಿಎಚ್ ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ರನ್ನು ತಕ್ಷಣ ಬಂಧಿಸಿ ಎಂದು ಮೃತ ಫಾಝಿಲ್ ತಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು
ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಜನಾ ಮಂದಿರ ಕೇವಲ ಭಜನ ಕೇಂದ್ರ ಅಲ್ಲ ಅದು
ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು. ಸೆಪ್ಟೆಂಬರ್ ೧೬ ರಂದು ದಕ್ಷಿಣಕನ್ನಡ, ಉಡುಪಿ
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು