Home Posts tagged #shishila

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ- ಕೃಷಿ ನಾಶ

ಕೊಕ್ಕಡ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ

ಶಿಶಿಲ: ಮಿಯ್ಯಾರು ರಕ್ಷಿತಾರಣ್ಯದಲ್ಲಿ ಮರ ಕಡಿದು ದಾಸ್ತಾನು-ಓರ್ವನ ಬಂಧನ

ಶಿಶಿಲ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಮಿಯ್ಯಾರು ರಕ್ಷಿತಾರಣ್ಯದ ಹೇವಾಜೆಯಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡುತ್ತಿದ್ದಾಗ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿಶಿಲ ಗ್ರಾಮದ ದೇವಸ ನಿವಾಸಿ ಸೇಸಪ್ಪ ಗೌಡರ ಮಗ ಧರ್ಣಪ್ಪ ಗೌಡ(46) ಎಂಬವರನ್ನು ಬಂಧಿಸಿದ್ದು. ಮತ್ತೊರ್ವ ಆರೋಪಿ ಹೇವಾಜೆ ನಿವಾಸಿ ಅಜಿತ್ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಒಂದು ಕಟ್ಟಿಂಗ್ ಮೀಷಿನ್,

ದ.ಕ.ಜಿಲ್ಲೆಯ ‌ಕೊನೆಯ ಜಾತ್ರೆ ಶಿಶಿಲ ” ಕೊರೊಂತಾಯನ ” ಪ್ರಾರಂಭ.

ದ.ಕ.ಜಿಲ್ಲೆಯ ಕೊನೆಯ ಜಾತ್ರೆ ಶಿಶಿಲ ಜಾತ್ರೆ. ಇಲ್ಲಿಯ ಕಪಿಲಾ ನದಿಯಲ್ಲಿರುವ ದೇವರ ಮೀನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸಿತ್ತಾರೆ. ಸರ್ವ ರೋಗ ಪರಿಹಾರಕ್ಕಾಗಿ ಇಲ್ಲಿಯ ದೇವರ ಮೀನಿಗೆ‌ ಆಹಾರ ಸಮರ್ಪಿಸುತ್ತಾರೆ. ಸ್ವಯಂಭೂ ಶಿವ ಇಲ್ಲಿಯ ಆರಾದ್ಯ ದೇವರು. ಮತ್ಸ್ಯ ವಿಶ್ಣುವಿನ ಅವತಾರ . ಆದುದರಿಂದ ಇದು ಹರಿ ಹರ ಸಂಗಮ ಪುಣ್ಯಕ್ಷೇತ್ರ.ಮುಂದಿನ ಒಂಬತ್ತು ದಿನ ಜಾತ್ರಾ‌ ಕಾರ್ಯಕ್ರಮ ಜರಗಲಿದೆ. ಮೆ.19 ರಂದು ಶ್ರೀ ದೇವರ ಮಹಾರಥೊಸ್ಯವ ಜರಗಲಿದೆ. ಧ್ವಜಾರೋಹಣ ದಿನ