Home Posts tagged #shivapadi sri umamaheshwara temple (Page 6)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ದಿನ 1

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಮೊದಲ ದಿನದ ಅತಿರುದ್ರ ಮಹಾಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿವೆ. ಅತಿರುದ್ರ ಮಹಾಯಾಗದ ಎರಡನೇ ದಿನವಾದ ಫೆಬ್ರವರಿ 23, 2023 ರ ಗುರುವಾರದಂದು ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಶುಭಾರಂಭ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು. ಈ ಶುಭ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ವೈಧಿಕರಿಗೆ ಸ್ವಾಗತ 

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ, ನಾಳೆ ಫೆಬ್ರವರಿ 22, 2023 ರ ಬುಧವಾರದಂದು ಪ್ರಾರಂಭಗೊಳ್ಳಲಿರುವ ಅತಿರುದ್ರ ಮಹಾಯಾಗಕ್ಕೆ 180 ವೈಧಿಕರು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಫೆಬ್ರವರಿ 21, 2023 ರ ಮಂಗಳವಾರದಂದು ಆಗಮಿಸಿದ್ದಾರೆ. ಅತಿರುದ್ರ ಮಹಾಯಾಗ ಸಮಿತಿ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನವರು,  ಯಾಗಕ್ಕಾಗಿ ಆಗಮಿಸಿದ ಎಲ್ಲಾ ವೈಧಿಕರನು ಕರೆದುಕೊಂಡು ಶ್ರೀ ಉಮಾಮಹೇಶ್ವರ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಪತ್ರಿಕಾಗೋಷ್ಠಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ನಿಟ್ಟಿನಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ವತಿಯಿಂದ ಫೆಬ್ರವರಿ 21, 2023 ರ ಮಂಗಳವಾರದಂದು ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ, ಶಾಸಕ ಕೆ. ರಘುಪತಿ ಭಟ್ ಅವರು, 121 ಋತ್ವಿಜರ ನೇತೃತ್ವದಲ್ಲಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ನಟ ರಕ್ಷಿತ್ ಶೆಟ್ಟಿ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ ಇವೆ. ಮಹಾಯಾಗದ ಪ್ರಯುಕ್ತ ಫೆಬ್ರವರಿ 20, 2023 ರ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಅವರು ಆಗಮಿಸಿ, ದೇಗುಲದಲ್ಲಿ ನಡೆಯುತ್ತಿರುವ ಸಕಲ ತಯಾರಿಗಳನ್ನು ವೀಕ್ಷಿಸಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಹೊರೆಕಾಣಿಕೆ ಸುವರ್ಣಾವಕಾಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಿಂದ ಮಾರ್ಚ್ 05, 2023 ರ ಭಾನುವಾರದವರೆಗೆ ಸಂಪನ್ನಗೊಳ್ಳಲಿರುವ ‘ಅತಿರುದ್ರ ಮಹಾಯಾಗ’ ಪ್ರಯುಕ್ತ ಪ್ರತೀದಿನ ಗ್ರಾಮವಾರು ಹೊರೆಕಾಣಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಪಾವನ ಕಾರ್ಯಕ್ಕೆ ಭಕ್ತಾದಿಗಳು ಧವಾಸಧಾನ್ಯ, ಬೆಳೆಕಾಳು, ತರಕಾರಿ, ಅಕ್ಕಿ, ತೆಂಗಿನಕಾಯಿ ಮತ್ತಿತರ ದ್ರವ್ಯಗಳನ್ನು ಹೊರೆಕಾಣಿಕೆಯಾಗಿ ಸಮರ್ಪಿಸಲು ಸುವರ್ಣಾವಕಾಶ ಇದಾಗಿದೆ. ಈ ಪುಣ್ಯಕಾರ್ಯದಲ್ಲಿ

ಶಿವಪಾಡಿಯಲ್ಲಿ ಬಾಲಶಿವ ವೇಷಭೂಷಣ ಸ್ಪರ್ಧೆ

ಅತಿರುದ್ರ ಮಹಾಯಾಗದ ಪ್ರಯುಕ್ತ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 12, 2023 ರಂದು ನಡೆದ ‘ಸಮರ್ಪಣ ದಿವಸ’ದ ಅಂಗವಾಗಿ ನಡೆದ ಬಾಲಶಿವ ವೇಷಭೂಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ 150ಕ್ಕೂ ಹೆಚ್ಚಿನ ಪುಟಾಣಿ ಬಾಲಶಿವ ವೇಷಭೂಷಣಧಾರಿಗಳು ಭಾಗವಹಿಸಿದ್ದರು. ಶಿವ ದೇವಸ್ಥಾನದ ಪ್ರಾಂಗಣವು ಬಾಲಶಿವರುಗಳಿಂದ ತುಂಬಿ ತುಳುಕಿ ಭಕ್ತ ಸಮೂಹ ಪುಳಕಿತಗೊಂಡಿತು.