Home Posts tagged #shreekshethradarmasthala

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ

ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು ಬಳಿಕ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ

ಮಂಗಳೂರು: ಜುಲೈ 7ರಂದು ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ

ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು ಬೆಳಿಗ್ಗೆ 10.15ಕ್ಕೆ ಸರಿಯಾಗಿ ನಡೆಯಲಿರುವ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ

ಸುಳ್ಯ : ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿತಾಕ್ಷಿ ಕೃಷಿ ಮೇಲ್ವಿಚಾರಕರಾದ ರಮೇಶ್

ಪೆರುವಾಜೆ: ಮಲಗಿದ್ದ ಸ್ಥಿತಿಯಲ್ಲಿ ಶ್ರೀನಿವಾಸ್- ಧರ್ಮಸ್ಥಳ ಸಂಘದಿಂದ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸುಳ್ಯ ಪೆರುವಾಜೆ ಗ್ರಾಮದ ಸದಸ್ಯರಾದ ಶ್ರೀನಿವಾಸ ನಾಯ್ಕ ಇವರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೇಲ್ಚಾವಣಿಯಿಂದ ಕೆಳಗಡೆ ಬಿದ್ದು ಸೊಂಟಕ್ಕೆ ಬಲವಾಗಿ ಪೆಟ್ಟು ಬಿದ್ದು ಮಲಗಿದ ಸ್ಥಿತಿಯಲ್ಲಿರುತ್ತಾರೆ ಇವರಿಗೆ ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ಸಿಗುವಂತಹ ವಾಟರ್ ಬೆಡ್ ನ್ನು ವಿತರಿಸಲಾಗಿದೆ ಈ ಸಂದರ್ಭದಲ್ಲಿ ಶ್ರೀ ಜಲದುರ್ಗ ದೇವಿ ದೇವಸ್ಥಾನ ಪೆರುವಾಜೆ ಮಾಜಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಚ್.ಡಿ. ರೇವಣ್ಣ ಭೇಟಿ

ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ ಅವರು ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 25000/- ರೂಪಾಯಿ ಸಹಾಯಧನದ ಮಂಜೂರಾತಿ ಪತ್ರವನ್ನು, ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಸೆಬಾಸ್ಟಿನ್ ಪಿ.ಜೆ ರವರು ಶ್ರೀಲತಾರವರ ಪರವಾಗಿ ಅವರ ಪತಿಗೆ ವಿತರಿಸಿದರು. ಈ ಸಂದರ್ಭದಲ್ಲಿ ವಲಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವ ಯೋಜನೆಯ ಈ ಮಹತ್ವಾಕಾಂಕ್ಷೆ ಕಾರ್ಯಕ್ರಮವನ್ನು ಗಮನಿಸಿ ಸೇಲ್ಕೊ