Home Posts tagged #shrinivas collage

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಫಿಸಿಯೋಥೆರಪಿ:ಫಿಸಿಯೋಥೆರಪಿ ವಿದ್ಯಾರ್ಥಿಗಳ ಫ್ರೆಶರ್‍ಸ್ ಫೈರ್ ಕಾರ್ಯಕ್ರಮ

ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಫಿಸಿಯೋಥೆರಫಿ ವಿಭಾಗದ ವತಿಯಿಂದ 2021-22ನೇ ಬ್ಯಾಚ್‌ನ ವಿದ್ಯಾರ್ಥಿಗಳ ಪ್ರೆಶರ್‍ಸ್ ಪೈರ್ ಕಾರ್ಯಕ್ರಮವು ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ಅವರ ಸಮ್ಮುಖದೊಂದಿಗೆ ಫಿಸಿಯೋಥೆರಫಿ ವಿಭಾಗದ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ

ಅಜಯ್‌ ಕೌಶಿಕ್ ನೊರೋನ್ಹಾಗೆ ಪಿಹೆಚ್‌ಡಿ ಪದವಿ

ಮುಕ್ಕ:  ಶ್ರೀನಿವಾಸ್‌ ವಿಶ್ವವಿದ್ಯಾಲಯವು ಅಜಯ್‌ ಕೌಶಿಕ್ ನೊರೋನ್ಹಾರಿಗೆ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ ಪಿಹೆಚ್‌ಡಿ ಪದವಿಯನ್ನು ನೀಡಿದೆ. ಎ ಸ್ಟಡಿ ಆನ್‌ ಇಪ್ಲಿಮೆಂಟೇಶನ್‌ ಆಫ್‌ ಲೀನ್‌ ಸಿಕ್ಸ್‌ ಸಿಗ್ಮಾ ಸ್ಟ್ರಾಟರ್ಜಿ ಇನ್‌ ಡೆಂಟಲ್‌ ಹಾಸ್ಪಿಟಲ್‌ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಈ ಪದವಿಯನ್ನು ನೀಡಲಾಗಿದೆ. ಇವರು ಶ್ರೀನಿವಾಸ್‌ ವಿಶ್ವವಿದ್ಯಾಲಯದ ಡಾ. ಸುಮಾ ಭಟ್‌ ಹಾಗೂ ಸಂತ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನ ಡಾ. ಶ್ರೀರಂಗ ಭಟ್‌ ರವರ

SRINIVAS HEALTH CARD LAUNCHING PROGRAMME

Srinivas health card launching programme was organised on Saturday 16/10/2021 at Srinivas medical College auditorium. This programme was inaugurated by Dr. CA A Raghavendra Rao, Chancellor, Srinivas University and was Presided by Dr. A Srinivas Rao, Pro chancellor, Srinivas University. Dr. Udaya Kumar rao, Dean, Srinivas medical College welcomed the gathering by presenting

ಸ್ಕ್ರೂ ಬಳಸಿ ಸ್ವಾಮಿ ವಿವೇಕಾನಂದರ ಕಲಾಕೃತಿ ರಚಿಸಿದ ಚಾರ್ಲ್ಸ್ ಕೆ.ಸಿ.

ಮಂಗಳೂರಿನ ಸೃಜನಶೀಲ ಕಲಾವಿದ ಚಾರ್ಲ್ಸ್ ಕೆ.ಸಿ ಅವರು ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದರ ಕಲಾಕೃತಿಯನ್ನು ಬಿಡಿಸಿ ವಿಶ್ವ ದಾಖಲೆ ಸೃಷ್ಠಿಸಿದ್ದಾರೆ. ಅವರು 2,768 ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದ ಕಲಾಕೃತಿಯನ್ನು ರಚಿಸಿ ದಾಖಲೆ ನಿರ್ಮಿಸಿದ್ದಾರೆ. ಡಾ. ಸೋನಿಯಾ ನೊರೊಹ್ನಾ ಹಾಗೂ ಕಾಲೇಜಿನ ಡೀನ್ ಪ್ರೊ. ಕೀರ್ತನ್ ರಾಜ್ ಅವರ ಮಾರ್ಗದರ್ಶನದಲ್ಲಿ ಚಾರ್ಲ್ಸ್ ಅವರು ಈ ಒಂದು ಕಲಾಕೃತಿಯನ್ನು ರಚಿಸಿದ್ದಾರೆ. ಚಾರ್ಲ್ಸ್ ಅವರ ಈ ಕಲಾಕೃತಿಗೆ ವ್ಯಾಪಕ

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಸೆ.17ರಂದು  ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ

ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಕೀರ್ಣದಲ್ಲಿ ದಿನಾಂಕ 17.09.2021 ರಂದು ಪೂರ್ವಾಹ್ನ9.೦೦ ಗಂಟೆಯಿಂದ ಮೂರನೇ ಸಾಲಿನ ಕೋವಿಡ್ ಲಸಿಕೆ ವಿತರಣಾಕಾರ್ಯಕ್ರಮ (ಪ್ರಥಮ ಹಾಗೂ ದ್ವಿತೀಯಡೋಸ್) ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಆಸಕ್ತ ಅಭ್ಯರ್ಥಿಗಳು ಆಧಾರ್‌ಕಾರ್ಡ್ ಹಾಗೂ ಪ್ರಥಮ ಲಸಿಕೆ ಪಡೆದಿದ್ದಲ್ಲಿ ಅದರ ಮಾಹಿತಿ ಪತ್ರವನ್ನು ಜೊತೆಗೆ ತಂದು

ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ಗೆ ವೆಂಟಿಲೇಟರ್ ಕೊಡುಗೆ

ಸುರತ್ಕಲ್ :ಮುಕ್ಕದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ನಲ್ಲಿ  ಹೊಸ  ವೆಂಟಿಲೇಟರ್ ಯಂತ್ರವನ್ನು ಕರ್ನಾಟಕ  ಬ್ಯಾಂಕ್ ಪ್ರಧಾನ ಕಚೇರಿ ಮಂಗಳೂರು ಇವರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.  ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ  ಎ ಶಾಮ್ ರಾವ್ ಪ್ರತಿಷ್ಠಾನಾದ ಅಧ್ಯಕ್ಷಾರಾದ ಡಾ. ಸಿಎ. ಎ. ರಾಘವೇಂದ್ರ ರಾವ್ ರವರ ಆಶೀರ್ವಾದದೊಂದಿಗೆ ಮತ್ತು ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ  ನಿರ್ದೇಶಕರಾದಂತ

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಆಗಸ್ಟ್‌ 6 ಮತ್ತು 7ರಂದು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ವಿಷಯದ ಕುರಿತು ಅಂತರಾಷ್ಟ್ರೀಯ ಸಮ್ಮೇಳನ

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ಆಂಡ್‌ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್‌ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್‌ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ ಡಾ ಸೀರಾಮ್ ರಾಮಕೃಷ್ಣ ಹಾಗೂ ಕೇರಳದ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಾಬು ಥಾಮಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಶ್ರೀನಿವಾಸ್‌ ವಿವಿಯ