Home Posts tagged #Shrinivas

ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಪ್ರಶಸ್ತಿ

ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು. ಶ್ರೀನಿವಾಸ್ ಕಾಂಚನ್ ಅವರು ಹಿಂದುಳಿದ ಪ್ರದೇಶವಾದ ಮಹಾರಾಷ್ಟ್ರ ದ ನಾಸಿಕ್ ಗ್ರಾಮೀಣ ಪ್ರದೇಶದಲ್ಲಿ ಪಂಚಾವಟಿ ವಲ್ವೇಸ್ ಆಂಡ್

Srinivas University signed MOU with IST

Shrinivas University, Pandeshwar, Mangaluru, signed a Memorandum of Understanding (MOU) with Indian Society for Training and Development, Mangalore, with an objective of training the students in various soft skill aspects. Training at the college level helps students to succeed in their career and to have a competitive world. To excel in the corporate world the […]

ವಿಹಿಂಪ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್‌ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಸಾವು ನೋವನ್ನು ಅನುಭವಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಒಂದನೇ,

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ:- ಆನ್‌ಲೈನ್ ಮೂಲಕ ಅಡುಗೆ ಸ್ಪರ್ಧೆ ಆಯೋಜನೆ

ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್‌ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ ವತಿಯಿಂದ ಭವಿಷ್ಯದ ಬಾಣಸಿಗರಾಗಲು ಬಯಸುವ ದ್ವಿತೀಯ ಪಿಯುಸಿ ಹಾಗೂ

ಶ್ರೀನಿವಾಸ ಹೊಟೇಲ್ ಕಟ್ಟಡದ ಕುಸಿತದ ವದಂತಿ: ಗಾಳಿ ಸುದ್ದಿ ಎಬ್ಬಿಸಿತ್ತು ವಾಟ್ಸಪ್ ಬಿರುಗಾಳಿ

ಮಂಗಳೂರಿನ ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿದೆ. ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ