Home Posts tagged #spandana

ಪಡುಬಿದ್ರಿ : ದೇವರ ಸೃಷ್ಠಿಯಲ್ಲಿ ಎಲ್ಲರಿಗೂ ಬದುಕುವ ಸಮಾನ ಅವಕಾಶ: ನಮೃತಾ ಮಹೇಶ್

ದೇವರ ಸೃಷ್ಠಿಯಲ್ಲಿ ಎಲ್ಲಾರಿಗೂ ಬದುಕುವ ಸಮಾನ ಅವಕಾಶವಿದ್ದು, ಮೇಲು ಕೀಳು ಎಂಬ ಬೇಧ ಸಲ್ಲದು, ಅದರಲ್ಲೂ ವಿಶೇಷ ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಅವರನ್ನು ಸಂತೋಷವಾಗಿಡುವ ಜವಾಬ್ದಾರಿ ನಮ್ಮದಾಗಿದೆ ಎಂಬುದಾಗಿ ಪಡುಬಿದ್ರಿ ಇನ್ನರ್ ವೀಲ್ಹ್ ಕ್ಲಬ್ ಅಧ್ಯಕ್ಷೆ ನಮೃತ ಮಹೇಶ್ ಅಭಿಪ್ರಾಯಪಟ್ಟರು. ಅವರು ಉಡುಪಿಯ ಸಾಲ್ಮರ ಉಪ್ಪೂರು ಔದ್ಧಿಕ ದಿವಾಂಗರ ವಸತಿ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತ ದಿಂದ ಮೃತ್ಯು

ಸ್ಯಾಂಡಲ್​ವುಡ್​ನಲ್ಲಿ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.  ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.