ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್ನ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಹೇಳಿದ್ದಾರೆ. ಅದಕ್ಕಿಂತ ಮುಖ್ಯವಾದುದು ಏನೆಂದರೆ ಪ್ರಧಾನಿ ಮೋದಿಯವರ ನೆರವೇರದ ಚುನಾಚಣಾ ಆಶ್ವಾಸನೆಗಳನ್ನು ಜನರು ಆನಂದಿಸುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಾಗರಿಕರಿಗೆ ಉಚಿತ ಟ್ರಾಮ್ ಸಾರಿಗೆ ಸೇವೆ ಇದೆ.
ಅರವಿಂದ ಪನಗರಿಯ ಅವರು 16ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಆಯ್ಕೆ ಆಗುತ್ತಿದ್ದಂತೆ ಕರ್ನಾಟಕದ ತೆರಿಗೆ ಪಾಲು ಕಡಿಮೆ ಆಗಿರುವ ಅಂಶ ಹೊರ ಬಿದ್ದಿದೆ. ಅದೇ ವೇಳೆ ಗುಜರಾತಿಗೆ ಹಣಕಾಸು ವರುಷದ ತೆರಿಗೆ ಪಾಲು 51 ಶೇಕಡಾ ಹೆಚ್ಚು ಆಗಿರುವುದು ದೇಶವನ್ನೇ ಕಕ್ಕಾಬಿಕ್ಕಿಗೊಳಿಸಿದೆ.ಕಳೆದ ಕೆಲವು ದಶಕಗಳಿಂದ ಗುಜರಾತಿಗಳು ವಿದೇಶಗಳಲ್ಲಿ ಹೋಗಿ ನೆಲೆಸುವುದು ಅಧಿಕವಾಗಿದೆ. ಕಳೆದೊಂದು ದಶಕದಿಂದ ದೇಶದಲ್ಲೇ ಅತಿ ಹೆಚ್ಚು ಗುಜರಾತ್ ಉದ್ಯಮಿಗಳು ಬ್ಯಾಂಕುಗಳಿಗೆ ಟೋಪಿ ಹಾಕಿ