ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಇವರ ಪುತ್ರ. ಗರಿಷ್ಠ ಅಂಕದೊಂದಿಗೆ ಶಾಲೆಗೆ
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಪ್ರಥಮ ದಿನವಾದ
2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದ್ದು, ಈ ಬಾರಿ ಒಟ್ಟು 2,750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ. ಹೀಗಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ