Home Posts tagged #suicide

ವಿಟ್ಲ : ವಿವಾಹಿತ ನೇಣ ಬಿಗಿದು ಆತ್ಮಹತ್ಯೆ

ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ

ಕಡಬ – ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ

ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ

ಪುತ್ತೂರು ಫೆ 5 : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ ಪುತ್ರ ಜತ್ತಪ್ಪ ಗೌಡ ( 68 ವ) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತದ ಕುಡಿತದ ಚಟ ಹೊಂದಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ ಜತ್ತಪ್ಪ ಗೌಡರವರು ಸಂಜೆ 6.30ರ ಸುಮಾರಿಗೆ ಮನೆಯಲ್ಲಿದ್ದ ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಪುತ್ತೂರಿನ

ಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್‌ ಜಿಲ್ಲೆಯ ಅಮ್ದೋಹ್‌ ಗ್ರಾಮದಲ್ಲಿ ನಡೆದಿದೆ. ಬಸ್‌ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ