Home Posts tagged #sulya (Page 4)

ಕಡಬ :ಕೋಡಿಂಬಾಳ ಚರ್ಚಿನಲ್ಲಿ ಎಂಸಿಎ ದಿನಾಚರಣೆ ಮತ್ತು ಪರಿಸರ ದಿನಾಚರಣೆ

ಕಡಬ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳ ಇಲ್ಲಿನ ಎಂಸಿಎ ಘಟಕದ ನೇತೃತ್ವದಲ್ಲಿ ಎಂಸಿಎ ದಿನಾಚರಣೆ ಮತ್ತು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಎಂಸಿಎ ಕೋಡಿಂಬಾಳ ಘಟಕದ ಉಪಾಧ್ಯಕ್ಷ ಚಾಕೋ ವಿ.ಎಂ ಅವರು ಸಭಾಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಕೋಡಿಂಬಾಳ ಚರ್ಚ್‌ ಧರ್ಮಗುರುಗಳಾದ ವಂ.ರೆ.ಫಾ. ಜಾರ್ಜ್ ವಡಕೇದಿಲ್, ಪುತ್ತೂರು ಧರ್ಮಪ್ರಾಂತ್ಯದ

ಕಡಬ ಪತ್ರಕರ್ತರಿಂದ ಶಾಸಕಿಗೆ ಅಭಿನಂದನೆ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರ ನೇತೃತ್ವದಲ್ಲಿ ಶಾಸಕರನ್ನು ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಪತ್ರಕರ್ತರ ಸಹಕಾರ ಕೋರಿದರು. ಈ ವೇಳೆ

ಸುಳ್ಯ ಪದವು:ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು

ಸುಳ್ಯ. ಬೆಳ್ಳಾರೆ ಕಾಂಗ್ರೆಸ್ ವತಿಯಿಂದ ಬೆಳ್ಳಾರೆ ಯಲ್ಲಿ ವಿಜಯೋತ್ಸವ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮತ್ತು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನ ಸಚಿವರಿಗೆ ಪ್ರಮಾಣವಚನ ವಿಜಯೋತ್ಸವ ಈ ಸಂದರ್ಭದಲ್ಲಿ ಸುನಿಲ್ ರೈ ಪುಡ್ಕಜೆ, ಹಮೀದ್ ಬೆಳ್ಳಾರೆ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಹಾಗೂ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಗುತ್ತಿಗಾರು ಪೇಟೆಯಲ್ಲಿ ಚುನಾವಣಾ ಪ್ರಚಾರ

ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಪ್ರವಾಸದ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗುತ್ತಿಗಾರು ಪೇಟೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರೊಂದಿಗೆ ತೆರಳಿ ಬಹಿರಂಗ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಸಚಿವ ಎಸ್. ಅಂಗಾರ

ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಹರಿವು ನಿಲ್ಲಿಸಿದ ಸುಳ್ಯದ ಜೀವನದಿ ಪಯಸ್ವಿನಿ

ಸುಳ್ಯ: ಸುಳ್ಯದ ಜೀವನದಿ ಪಯಸ್ವಿನಿಯು ಹರಿವು ನಿಲ್ಲಿಸಿದ್ದು ಇದೀಗ ಕಾಂತಮಂಗಲ, ದೊಡ್ಡೆರಿ ಹಾಗೂ ಬಸವನಪಾದೆಯ ಸುಮಾರು 125 ಮನೆಗಳಿಗೆ ಕಳೆದ ಕೆಲ ದಿನಗಳಿಂದ ನೀರು ವ್ಯತ್ಯಯವಾಗಿತ್ತು. ಇದನ್ನು ಸರಿ ಪಡಿಸಲು ಹಲವಾರು ವಿಧಗಳಲ್ಲಿ ಪ್ರಯತ್ನಿಸಿದ್ದರು ಅಷ್ಟರಲ್ಲಾಗಲೇ ಚುನಾವಣೆ ಘೋಷಣೆ ಆದ ಹಿನ್ನಲೆಯಲ್ಲಿ ಟ್ಯಾಂಕರ್ ಹಾಗೂ ಪಂಚಾಯತ್ ವಾಹನದಲ್ಲಿ ಕೆಲ ಮನೆಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದು ಅದು ಕೂಡಾ ಕಷ್ಟಾ ಸಾಧ್ಯವಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್

ಸುಳ್ಯದ ಸಂಪಾಜೆಯಲ್ಲಿ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ

ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಕಾರಿನಲ್ಲಿ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಸುತ್ತಿದ್ದು, ಕಾರಿನಲ್ಲಿದ್ದ 3 ಮಕ್ಕಳು, ಎರಡು ಮಹಿಳೆಯರು ಹಾಗು ಒಬ್ಬರು ಪುರುಷ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಸುಬ್ರಹ್ಮಣ್ಯ: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಕ್ಕೆಯಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ಶ್ರೀ ದೇವರ

ಮೀನುಗಾರಿಕಾ ಇಲಾಖೆಯಿಂದ 5 ಸಾವಿರ ಮೀನು ಮರಿಗಳ ವಿತರಣೆ

ಸುಳ್ಯ. ಮೀನುಗಾರಿಕೆ ಇಲಾಖೆಯ ವತಿಯಿಂದ 5 ಸಾವಿರ ಮೀನು ಮರಿಗಳ ವಿತರಣೆ ಕಾರ್ಯಕ್ರಮ ನಡೆಯಿತು. ಸಚಿವ ಎಸ್. ಅಂಗಾರ ಅವರು ಸುಮಾರು 80 ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಇಲಾಖೆಯಿಂದ ಮೀನು ಮರಿಗಳನ್ನು ವಿತರಿಸಿ ಮತನಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಎ ವಿ ತೀರ್ಥರಾಮ , ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ರಾಧಾಕೃಷ್ಣ ಬೋಳ್ಳೂರ್, ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುಳಾ ಶ್ರೀ ಶೆಣೈ, ಮೀನುಗಾರಿಕಾ