ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್ ಗಂಗಾಧರ ಹೇಳಿದರು. ಅವರು ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ
ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು. ಜಿಲ್ಲಾ ಕೇಂದ್ರದ ವ್ಯವಸ್ಥೆ: ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. ಮುಂದಕ್ಕೆ ಸುಳ್ಯಕ್ಕೆ ಜಿಲ್ಲಾ ಕೇಂದ್ರದ ಅವಶ್ಯಕತೆಯನ್ನು ನಾವು ಮಾಡಿಯೇ ಮಾಡುತ್ತೇವೆ. ನನ್ನದು
ಸುಳ್ಯ ತಾಲೂಕು ಆಡಳಿತ ವತಿಯಿಂದ ಮತ್ತು ಸುಳ್ಯ ತಾಲೂಕು ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೆರುವಾಜೆಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ವಾಸ್ತವ್ಯದ ಅಧ್ಯಕ್ಷತೆಯನ್ನು ಜಗನಾಥ ಪೂಜಾರಿ ವಹಿಸಿದ್ದರು. ತಹಸೀಲ್ದಾರ್ ರಾದ ಶ್ರೀ. ಅನಿತಲಕ್ಷ್ಮಿ ದೀಪಬೆಳಗಿಸುವ ಮೂಲಕ ಗ್ರಾಮ ಸಭೆಗೆ ಚಾಲನೆ ನೀಡಿದ್ದರು . ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಇಒ ಭಾವನಿಶಂಕರ್ ಕೇತ್ರ ಶಿಕ್ಷಣಧಿಕಾರಿ ಮಹದೇವ್ ತಾಲೂಕು ಹೆಲ್ತ್ ಆಫೀಸರ್ ನಂದಕುಮಾರ್,
ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಚಾಲಕ. ಇವರು ಸುಳ್ಯ ತಾಲೂಕಿನ ದೊಡ್ಡಡ್ಕದ ರಾಜರಾಂಪುರದ ನಿವಾಸಿಯಾಗಿದ್ದಾರೆ. ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರನ್ನು ಸಂಪಾಜೆಯಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ತಮ್ಮ ಆಟೋದಲ್ಲಿ ಕರೆದುಕೊಂಡು
ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ನಂದ ಕುಮಾರ್, ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕರುಣಾಕರ, ಆರೋಗ್ಯ ಇಲಾಖೆಯ ಸಹಾಯಕ ಇಂಜಿನಿಯರ್ ರಾಜೇಶ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸುನಿಲ್
ಸುಳ್ಯ: ಸುಳ್ಯದಲ್ಲಿ ಕಳೆದ 6 ಬಾರಿ ಶಾಸಕರಾಗಿ ಸಚಿವರಾಗಿರುವ ಅಂಗಾರರ ವಿರುದ್ಧ ಸುಳ್ಯದ ಕಾಂಗ್ರೆಸಿಗರಿಗೆ ಕಳೆದ 30 ವರ್ಷಗಳಿಂದ ಯಾವುದೇ ಸರ್ಕಸ್ ಮಾಡಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಮುಂದೆಯೂ ಗೆಲ್ಲಲು ಸಾಧ್ಯವಿಲ್ಲ ಎಂದು ಸುಳ್ಯ ಬಿಜೆಪಿ ನಗರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಮತ್ತು ಸಿಎ ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಹೇಳಿದರು. ಅವರು ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ಸುಳ್ಯದ ಜನತೆ ಅಂಗಾರರನ್ನು
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳ ವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕೆಲ ವರ್ಷಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ
ಶತಮಾನ ಸಂವತ್ಸರಗಳನ್ನು ದಾಟಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಅ.16ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜರುಗಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅವರು ತಿಳಿಸಿದರು. ಅವರು ಸುಳ್ಯದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕನಕಮಜಲು ಪ್ರಾ.ಕೃ. ಪ.ಸ.ಸಂಘವು
ಬೆಳ್ಳಾರೆ :ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ನೆರಮನೆಯ ಯುವಕ ಗೋಪಾಲಕೃಷ್ಣ ಎಂಬವನು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು . ಅದರಂತೆ ಬೆಳ್ಳಾರೆ ಠಾಣೆ ಯಲ್ಲಿ ಯುವತಿಯ ಮನೆಯವರು ನೀಡಿರುವ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಅಟ್ರಾಸಿಟಿ ಕೇಸು ನೀಡಿದ್ದು ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ