Home Posts tagged #surathkal (Page 8)

ನೊಂದವರ ಪಾಲಿನ ಆಶಾ ಕಿರಣ ಶಾರದಾ ಹುಲಿವೇಷ ತಂಡ

ಬದುಕಿನಲ್ಲಿ ನೋವುನ್ನುತ್ತಿರುವ ಅದೇಷ್ಟೋ ಕುಟುಂಬಗಳ ನೋವಿಗೆ ಹೆಗಲು ನೀಡಿದ… ಸುರತ್ಕಲ್ ಗೆಳೆಯರ ಬಳಗ ತಂಡದ ಹನ್ನೇಡನೇ ವರ್ಷದ ಶ್ರೀ ಶಾರದಾ ಹುಲಿವೇಷ ಅಬ್ಬರದಿಂದಲೇ ರಥಬೀದಿಯ ಶಾರದಾ ಮಾತೆಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಿದೆ. ಮಾತೃ ಸಂಸ್ಥೆಯ ಸಕ್ರಿಯ ಸದಸ್ಯ ದಿವಂಗತ ಮಂಜುನಾಥ್ ಮಂಗಳೂರು ಇವರ ಸವಿ ನೆನಪಲ್ಲಿ ಈ ಬಾರಿ ಈ ಹುಲಿವೇಷ ತಂಡ… ಬಹಳಷ್ಟು

ಟೋಲ್ ವಿರುದ್ಧ ಹೋರಾಟ ಯುಪಿಸಿಎಲ್ ಹೋರಾಟದಂತ್ತಲ್ಲ : ವಿನಯ ಕುಮಾರ್ ಸೊರಕೆ

ಯುಪಿಸಿಎಲ್ ಹೋರಾಟದ ಸಂದರ್ಭ ಕಾಮಗಾರಿ ಗುತ್ತಿಗೆಗಾಗಿ ಹೋರಾಟ ನಡೆಸಿದವರು ಬಹಳಷ್ಟು ಮಂದಿ, ಆ ರೀತಿಯ ಹೋರಾಟ ಸುರತ್ಕಲ್ ಟೋಲ್ ತೆರವು ಹೋರಾಟವಲ್ಲ, ಮುನಿರ್ ಕಾಟಿಪಲ್ಲ ನೇತೃತ್ವದಲ್ಲಿ ನಡೆದ ಈ ಹೋರಾಟ ಜಯದೊಂದಿಗೆ ಅಂತ್ಯ ಕಾಣುವುದರಲ್ಲಿ ಸಂಶಯವಿಲ್ಲ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೊರಕೆ ಮಾತಿಗೆ ಧ್ವನಿ ಸೇರಿಸಿದ ಸೇರಿದ ಸಭೆ, ಅಂಥಹ ಸ್ವಾರ್ಥಿಗಳ ನೇತೃತ್ವ ಈ ಹೋರಾಟವಾಗಿದ್ದರೆ

ಸುರತ್ಕಲ್ : ಮುಕ್ಕದಲ್ಲಿ ನಂದಿನಿ ಮೂ ಕೆಫೆ ಶುಭಾರಂಭ

ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕೆಎಂಎಫ್ ವತಿಯಿಂದ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆ ಉದ್ಘಾಟನೆಗೊಂಡಿತ್ತು. ಮುಕ್ಕದಲ್ಲಿ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆಯನ್ನು ಕರ್ನಾಟಕ ಹಾಲು ಮಹಾ ಮಂಡಳಿ ಇದರ ವ್ಯವಸ್ಥಾಪಕ ನಿದೇಶಕರಾದ ಬಿ.ಸಿ ಸತೀಶ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ರು. ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಎರಡು ಕೇಂದ್ರ ಮುಕ್ಕ ಮತ್ತು ಹೊಸಬೆಟ್ಟಿನಲ್ಲಿ

ಸುರತ್ಕಲ್ ಜಂಕ್ಷನ್’ಗೆ ಸಾವರ್ಕರ್ ಹೆಸರು

ಮಂಗಳೂರು : ಸುರತ್ಕಲ್ ಜಂಕ್ಷನ್ ಅನ್ನು ವೀರ್ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರಂದು ಶುಕ್ರವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ವೃತ್ತಕ್ಕೆ ಮರುನಾಮಕರಣ ಮಾಡುವಂತೆ ಶಾಸಕ ಡಾ.ಭರತ್ ಶೆಟ್ಟಿ ಮನವಿ ಮಾಡಿದ್ದರು. ಆಗಸ್ಟ್ 3, 2021 ರಂದು ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿಯ ವರದಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಪ್ರಸ್ತಾವನೆಯನ್ನು ಎಂಸಿಸಿ ಸದಸ್ಯರಾದ ಎ ಸಿ

ಅ.18 ರಂದು ಟೋಲ್ ಗೇಟ್ ತೆರವು ನೇರ ಕಾರ್ಯಾಚರಣೆ : ಸಭೆಯಲ್ಲಿ ದೃಢ ನಿರ್ಧಾರ.‌

“ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತು ಸಭೆಯು ಚರ್ಚಿಸಿತು. ಸಾಮೂಹಿಕ ಧರಣಿಯ ಯಶಸ್ಸಿಗೆ ಕಾರಣಕರ್ತರಾದ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜನತೆಗೆ

ಸುರತ್ಕಲ್ ಟೋಲ್‍ಗೇಟ್ ಎತ್ತಂಗಡಿ ಆಗುವುದು ನಿಶ್ಚಿತ : ಪ್ರತಿಭಾ ಕುಳಾಯಿ

ಮಂಗಳೂರು: ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ನಡೆಯುತ್ತಿದ್ದು, ನೂರಾರು ಸಮಾನಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಸ್ಥಾಪಿಸಿರುವ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ

ಅ.18ರಂದು ಸುರತ್ಕಲ್ ಟೋಲ್ ತೆರವಿಗೆ ತೀರ್ಮಾನಿಸಿದ ಪ್ರತಿಭಟನಾಕಾರರು

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿ ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಭೇಟಿ ನೀಡಿದ್ರು. ಇದೇ ವೇಳೆ ಪ್ರತಿಭಟನಾ ನಿರತರು ಟೋಲ್ ಗೇಟ್ ತೆರವು ದಿನಾಂಕ ಘೋಷಣೆ ಮಾಡುವಂತೆ ಅವರನ್ನು ಆಗ್ರಹಿಸಿದರು. ಪೇಪರ್ ವರ್ಕ್ ನಡೆಯುತ್ತಿದೆ. 20 ದಿನಗಳಿಂದ

ಟೋಲ್‍ಗೇಟ್ ಹೋರಾಟ ಸಮಿತಿಯಿಂದ ಸಾಮೂಹಿಕ ಧರಣಿ ಆರಂಭ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಟೋಲ್ ಗೇಟ್ ನಿಂದ ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶೇ.40 ಕಮಿಷನ್ ಪಡೆಯುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು.

ಟೋಲ್ ಗೇಟ್ ರದ್ಧತಿಗೆ ಆಗ್ರಹ : ಧರಣಿ ಯಶಸ್ವಿಗೆ ಬಜ್ಪೆಯಲ್ಲಿ ಸಭೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಿಸಲು ಆಗ್ರಹಿಸಿ ಸೆಪ್ಟಂಬರ್ 13 ರಂದು ನಡೆಯಲಿರುವ ಸಾಮೂಹಿಕ ಧರಣಿಯ ಯಶಸ್ಸಿಗೆ ಬಜ್ಪೆ ಹೋಬಳಿ ಮಟ್ಟದ ಸಭೆ ಬಜ್ಪೆ ಕರಾವಳಿ ಸಭಾಂಗಣದಲ್ಲಿ ಹಿರಿಯ ದಲಿತ ಮುಖಂಡ ಎಂ ದೇವದಾಸ್ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಡಿವೈಎಫ್ಐ ಮುಖಂಡ ಶ್ರೀನಾಥ್ ಕುಲಾಲ್, ಸಾಮಾಜಿಕ ಕಾರ್ಯಕರ್ತ ನಿಸಾರ್ ಕರಾವಳಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಘು ಎಕ್ಕಾರು,

ಸುಭಾಷಿತನಗರ ರೆಸಿಡೆಂಟ್ಸ್ ವೆಲ್‍ಫೇರ್ ಅಸೋಸಿಯೇಶನ್‍ನ ವಾರ್ಷಿಕೋತ್ಸವ

ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಸಂಘೇ ಶಕ್ತಿ ಕಲೌಯುಗೇ ಅನ್ನೋ ಮಾತಿನಂತೆ ಕಲಿಯುಗದಲ್ಲಿ ಸಂಘಟನೆಯ ಶಕ್ತಿಯಿದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಇದನ್ನು ಅಕ್ಷರಶಃ