Home Posts tagged #surathkal (Page 9)

ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಸ್ಪೂರ್ತಿಯನ್ನು ತುಂಬುತ್ತದೆ : ಪ್ರತಿಭಾ ಕುಳಾಯಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ಮೂಡುಬಿದಿರೆ : ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಆಗ್ರಹ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಸುರತ್ಕಲ್ ಟೋಲ್ ಎಂದರೆ ರೌಡಿಗಳನ್ನು ಸಾಕುವಂತಹ ವ್ಯವಸ್ಥೆಯಾಗಿದೆ. 400 ಕೋಟಿ ರೂಪಾಯಿ ಸಂಗ್ರಹಿಸಿ ಇಡೀ

ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆಗೆ ಕಾರ್ಮಿಕರ ಬೆಂಬಲ ಘೋಷಣೆ

ದೇಶದ ಪ್ರಧಾನ ಕಾರ್ಮಿಕ ಸಂಘಟನೆ CITU ದ ಕ ಜಿಲ್ಲಾ ಸಮ್ಮೇಳನ ಇಂದು ಮಂಗಳೂರಿನ AKG ಭವನದಲ್ಲಿ ನಡೆಯಿತು. ಅಕ್ಟೋಬರ್ 18 ರಂದು ನಡೆಯುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಬೆಂಬಲಿಸಲು ರಾಜ್ಯಾಧ್ಯಕ್ಷೆ ವರಲಕ್ಷ್ಮಿಯವರ ಉಪಸ್ಥಿತಿಯಲ್ಲಿ ಸಮ್ಮೇಳನದಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.

ನೊಂದವರ ಪಾಲಿನ ಆಶಾ ಕಿರಣ ಶಾರದಾ ಹುಲಿವೇಷ ತಂಡ

ಬದುಕಿನಲ್ಲಿ ನೋವುನ್ನುತ್ತಿರುವ ಅದೇಷ್ಟೋ ಕುಟುಂಬಗಳ ನೋವಿಗೆ ಹೆಗಲು ನೀಡಿದ… ಸುರತ್ಕಲ್ ಗೆಳೆಯರ ಬಳಗ ತಂಡದ ಹನ್ನೇಡನೇ ವರ್ಷದ ಶ್ರೀ ಶಾರದಾ ಹುಲಿವೇಷ ಅಬ್ಬರದಿಂದಲೇ ರಥಬೀದಿಯ ಶಾರದಾ ಮಾತೆಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಿದೆ. ಮಾತೃ ಸಂಸ್ಥೆಯ ಸಕ್ರಿಯ ಸದಸ್ಯ ದಿವಂಗತ ಮಂಜುನಾಥ್ ಮಂಗಳೂರು ಇವರ ಸವಿ ನೆನಪಲ್ಲಿ ಈ ಬಾರಿ ಈ ಹುಲಿವೇಷ ತಂಡ… ಬಹಳಷ್ಟು ಉತ್ಸಾಹಿ ಯುವಕರು ಹಾಗೂ ಪುಟಾಣಿ ಮಕ್ಕಳು ಹುಲಿವೇಷ ಧರಿಸುವ ಮೂಲಕ ಈ ಬಾರಿಯ ಸಮಾಜ ಸೇವೆಗೆ

ಟೋಲ್ ವಿರುದ್ಧ ಹೋರಾಟ ಯುಪಿಸಿಎಲ್ ಹೋರಾಟದಂತ್ತಲ್ಲ : ವಿನಯ ಕುಮಾರ್ ಸೊರಕೆ

ಯುಪಿಸಿಎಲ್ ಹೋರಾಟದ ಸಂದರ್ಭ ಕಾಮಗಾರಿ ಗುತ್ತಿಗೆಗಾಗಿ ಹೋರಾಟ ನಡೆಸಿದವರು ಬಹಳಷ್ಟು ಮಂದಿ, ಆ ರೀತಿಯ ಹೋರಾಟ ಸುರತ್ಕಲ್ ಟೋಲ್ ತೆರವು ಹೋರಾಟವಲ್ಲ, ಮುನಿರ್ ಕಾಟಿಪಲ್ಲ ನೇತೃತ್ವದಲ್ಲಿ ನಡೆದ ಈ ಹೋರಾಟ ಜಯದೊಂದಿಗೆ ಅಂತ್ಯ ಕಾಣುವುದರಲ್ಲಿ ಸಂಶಯವಿಲ್ಲ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೊರಕೆ ಮಾತಿಗೆ ಧ್ವನಿ ಸೇರಿಸಿದ ಸೇರಿದ ಸಭೆ, ಅಂಥಹ ಸ್ವಾರ್ಥಿಗಳ ನೇತೃತ್ವ ಈ ಹೋರಾಟವಾಗಿದ್ದರೆ

ಸುರತ್ಕಲ್ : ಮುಕ್ಕದಲ್ಲಿ ನಂದಿನಿ ಮೂ ಕೆಫೆ ಶುಭಾರಂಭ

ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕೆಎಂಎಫ್ ವತಿಯಿಂದ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆ ಉದ್ಘಾಟನೆಗೊಂಡಿತ್ತು. ಮುಕ್ಕದಲ್ಲಿ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆಯನ್ನು ಕರ್ನಾಟಕ ಹಾಲು ಮಹಾ ಮಂಡಳಿ ಇದರ ವ್ಯವಸ್ಥಾಪಕ ನಿದೇಶಕರಾದ ಬಿ.ಸಿ ಸತೀಶ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ರು. ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಎರಡು ಕೇಂದ್ರ ಮುಕ್ಕ ಮತ್ತು ಹೊಸಬೆಟ್ಟಿನಲ್ಲಿ

ಸುರತ್ಕಲ್ ಜಂಕ್ಷನ್’ಗೆ ಸಾವರ್ಕರ್ ಹೆಸರು

ಮಂಗಳೂರು : ಸುರತ್ಕಲ್ ಜಂಕ್ಷನ್ ಅನ್ನು ವೀರ್ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರಂದು ಶುಕ್ರವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ವೃತ್ತಕ್ಕೆ ಮರುನಾಮಕರಣ ಮಾಡುವಂತೆ ಶಾಸಕ ಡಾ.ಭರತ್ ಶೆಟ್ಟಿ ಮನವಿ ಮಾಡಿದ್ದರು. ಆಗಸ್ಟ್ 3, 2021 ರಂದು ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿಯ ವರದಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಪ್ರಸ್ತಾವನೆಯನ್ನು ಎಂಸಿಸಿ ಸದಸ್ಯರಾದ ಎ ಸಿ

ಅ.18 ರಂದು ಟೋಲ್ ಗೇಟ್ ತೆರವು ನೇರ ಕಾರ್ಯಾಚರಣೆ : ಸಭೆಯಲ್ಲಿ ದೃಢ ನಿರ್ಧಾರ.‌

“ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತು ಸಭೆಯು ಚರ್ಚಿಸಿತು. ಸಾಮೂಹಿಕ ಧರಣಿಯ ಯಶಸ್ಸಿಗೆ ಕಾರಣಕರ್ತರಾದ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜನತೆಗೆ

ಸುರತ್ಕಲ್ ಟೋಲ್‍ಗೇಟ್ ಎತ್ತಂಗಡಿ ಆಗುವುದು ನಿಶ್ಚಿತ : ಪ್ರತಿಭಾ ಕುಳಾಯಿ

ಮಂಗಳೂರು: ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ನಡೆಯುತ್ತಿದ್ದು, ನೂರಾರು ಸಮಾನಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಸ್ಥಾಪಿಸಿರುವ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ