Home Posts tagged #Suratkal

ಸುರತ್ಕಲ್ ಪರಿಸರಕ್ಕೆ ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ

ಸುರತ್ಕಲ್ ಪರಿಸರಕ್ಕೆ ವೀರಾ ಸಾವರ್ಕರ್ ಹೆಸರಿಡುವ ವಿಚಾರ ಬಗ್ಗೆ ಕಾಂಗ್ರೆಸ್ ಇತರ ಪಕ್ಷಗಳಿಂದ ವಿರೋಧ ಪ್ರತಿಭಟನೆ ವ್ಯಕ್ತವಾಗಿದೆ. ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ. ಅವ್ರೇನು ದೇಶ ದ್ರೋಹಿ ಅಲ್ಲ …ದುರಾದೃಷ್ಟ ಅವರನ್ನು ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ. ದೇಶದಲ್ಲಿ ಅನೇಕ ಕಡೆ ವಿದೇಶಿಯರ ಹೆಸರಿದೆ ಅದಕ್ಕೆ ಯಾರೂ ವಿರೋಧ ವ್ಯಕ್ತ

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶಕ್ಕೆ ನಿಧಿ ಸಂಚಯನ

ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ ಅವರು ನಿಧಿ ಸಂಚಯನಕ್ಕೆ ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಶುಭಾರಂಭಗೊಳಿಸಿದರು. ಈ ಸಂದರ್ಭ