ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ ಟೋಲ್ ಗೇಟ್ ಮುತ್ತಿಗೆ ಕಾರ್ಯಕ್ರಮದ ತಯಾರಿಗಾಗಿ ಮಂಗಳೂರು ನಗರ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಿದ್ದತಾ ಸಭೆಯು ನಗರದ ವುಡ್ ಲ್ಯಾಂಡ್ ಹೋಟೇಲ್ ನಲ್ಲಿ ನಡೆಯಿತು. ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವರುಷ ಅಕ್ರಮವಾಗಿ ಪೂರೈಸಿದೆ. ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಿರಂತರ ಹೋರಾಟ ನಡೆದು ಇತ್ತೀಚೆಗೆ ಸಪ್ಟೆಂಬರ್