Home Posts tagged #tanker

ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು

ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ

ನೆಲ್ಯಾಡಿ: ಡೀಸೆಲ್ ಟ್ಯಾಂಕರ್ ಪಲ್ಟಿ, ಮುಗಿಬಿದ್ದ ಜನ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ ಎಂಬಲ್ಲಿ ಡೀಸಿಲ್ ಟ್ಯಾಂಕರ್ ರಸ್ತೆಯಲ್ಲಿ ಪಲ್ಟಿ ಹೊಡೆದು ಡೀಸೆಲ್ ಸೋರಿಕೆಯಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆಗೊಂಡ ಪರಿಣಾಮ ಡೀಸೆಲ್ ಸಂಗ್ರಹಣೆಗಾಗಿ ಮುಗಿಬಿದ್ದ ಜನರು. ಮಾಹಿತಿ ಪಡೆದ ನೆಲ್ಯಾಡಿ ಹೊರಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ

ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಸ್ಥಳೀಯರ ವಿರೋಧ

ಸುರತ್ಕಲ್ ಬಾಳ ಗ್ರಾಮದ ಎಂಆರ್‍ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಮುಂದಾಗಿದೆ. ಇದರಿಂದ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರ ಮನವಿಗೆ ಈಗಾಗಲೇ ಶಾಸಕ ಉಮಾನಾಥ್ ಕೋಟ್ಯಾನ್ ಸ್ಪಂದಿಸಿದ್ದು ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಕುಂಬ್ಳಕೆರೆ, ಒಟ್ಟೆಕಾಯರ್