Home Posts tagged #thokkottu

ಉಳ್ಳಾಲ : ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು

ಉಳ್ಳಾಲ : ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದು ಎರಡು ವಾಹನಗಳ ನಡುವೆ ಸಿಲುಕಿದ ಕಾರು ಅಪ್ಪಚ್ಚಿಯಾದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಕೆಲಸ ಮುಗಿಸಿ ಮಂಗಳೂರಿನತ್ತ ಮೂವರು ಯುವತಿಯರಿದ್ದ ಕಾರು ತೆರಳುವಾಗ ,

ತೊಕ್ಕೊಟ್ಟು: ಕೊಚ್ಚಿನ್ ಬೇಕರಿಯ ಮಳಿಗೆ ಶುಭಾರಂಭ

ತನ್ನದೇ ಆದ ರುಚಿ, ಗುಣಮಟ್ಟಕ್ಕೆ ಪ್ರಸಿದ್ಧಿಯನ್ನು ಪಡೆದ ಕೇಕ್ ಮತ್ತು ಸ್ವೀಟ್‍ನ ಕೊಚ್ಚಿನ್ ಬೇಕರಿಯ ಮತ್ತೊಂದು ಮಳಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಶುಭಾರಂಭಗೊಂಡಿತು. ಉತ್ತಮ ಆಹಾರಕ್ಕಿಂತ ಹೆಚ್ಚಿನ ಸಂತೋಷವನ್ನು ಬೇರೆ ಯಾವುದೂ ಜನರಿಗೆ ತರುವುದಿಲ್ಲ.ಕೇಕ್‍ಗಳು, ಸಿಹಿತಿಂಡಿಗಳು ಮತ್ತು ಬೇಕರಿ ವಸ್ತುಗಳ ಎಲ್ಲಾ ಆಹಾರ ಉತ್ಪನ್ನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ದಕ್ಷಿಣ ಭಾರತದ ಅತ್ಯುತ್ತಮ ಬೇಕರಿ ಉತ್ಪನ್ನಗಳ

ತೊಕ್ಕೊಟ್ಟು: ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಆಫರ್

ತೊಕೊಟ್ಟುವಿನಲ್ಲಿರುವ ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಡಿಸೆಂಬರ್ 31ರ ವರೆಗೆ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ಝೀರೋ ಡೌನ್ ಪೇಮೆಂಟ್, ಬೈಕ್‍ಗಳ ಖರೀದಿಗೆ ಅವಕಾಶ ನೀಡುತ್ತಿದ್ದಾರೆ. ಎಫ್‍ಜಡ್‍ಎಕ್ಸ್ ಮತ್ತು ಎಫ್‍ಜಡ್‍ಎಸ್‍ವಿ3 ಬೈಕ್‍ಗಳಿಗೆ 5 ಸಾವಿರದವರೆಗೆ ರಿಯಾಯಿತಿ ಇದೆ. ಅತೀ ಹೆಚ್ಚು ಮೈಲೇಜ್, ಫುಲ್ ಹೆಲ್ಮೆಟ್, ಫುಲ್ ಟ್ಯಾಂಕ್ ಪೆಟ್ರೋಲ್, 1 ಸಾವಿರ

ಖಾವಿಧಾರಿಗಳಿಂದ ಜಾತ್ರೆಗಾಗಿ ಕಲೆಕ್ಷನ್ : ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಉಳ್ಳಾಲ: ಜಾತ್ರೆಗೆ ಸಹಾಯಹಸ್ತ ಬೇಕು ಎಂದು ಭಿಕ್ಷಾಟನೆಯಲ್ಲಿ ತೊಡಗಿದ್ದ ಯುವಕನನ್ನು ತೊಕ್ಕೊಟ್ಟುವಿನ ಕ್ಯಾಟರಿಂಗ್ ಸಂಸ್ಥೆ ಮಾಲೀಕ ರಾಜೇಶ್ ಎಂಬವರು ಸಂಶಯದ ಮೇರೆಗೆ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ತೊಕ್ಕೊಟ್ಟು ಕಾಪಿಕಾಡು ರಾಜ್ ಕೇಟರಸ್ ಬಳಿ ಬಂದಿದ್ದ ಖಾವಿ ತೊಟ್ಟ ಯುವಕ ಜಾತ್ರೆ ನಡೆಸಲು ದಾನ ನಡೆಸಬೇಕು ಎಂದು ಮಾಲೀಕ ರಾಜೇಶ್ ಎಂಬವರಲ್ಲಿ ಕೇಳಿದ್ದನು. ಸಂಸ್ಥೆ ಮಾಲೀಕರು ರಾತ್ರಿ ವೇಳೆ ಜಾತ್ರೆಗಾಗಿ ಹಣ ಕೇಳುವುದನ್ನು ಸಂಶಯ ವ್ಯಕ್ತಪಡಿಸಿ ವಿಚಾರಣೆ

ಗೋಸಂತತಿ ಹೆಚ್ಚಿಸಲು ಯೋಜನೆ ಜಾರಿಗೊಳಿಸಬೇಕಿದೆ : ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿಕೆ

ಉಳ್ಳಾಲ: ಗೋಸಂತತಿ ಕಡಿಮೆಯಿದೆ. ಅದನ್ನು ಹೆಚ್ಚು ಮಾಡುವ ಕೆಲಸ ಆಗಬೇಕಿದೆ. ಗೋವುಗಳನ್ನು ಸಾಕುವವರಿಗೆ ಅದರ ಕಷ್ಟಗಳು ಗೊತ್ತಿದೆ ಹೊರತು ಭಾಷಣ ಮಾಡುವವರಿಗೆ ಕಷ್ಟದ ಬಗ್ಗೆ ಗೊತ್ತಿಲ್ಲ. ಗೋಸಾಕುವವರಿಗೆ ಶೇ.90 ಕ್ಕಿಂತ ಹೆಚ್ಚಿನ ಸಬ್ಸಿಡಿಯನ್ನು ಸರಕಾರ ನೀಡಿ ಗೋವುಗಳನ್ನು ಸಾಕಲು ಪ್ರೋತ್ಸಾಹಿಸಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ದ.ಕ ಜಿಲ್ಲಾ ಪಂಚಾಯತ್ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಳ್ಳಾಲ ತಾಲೂಕು ಇದರ 2021-22 ನೇ ಸಾಲಿನ

ಸಂಘಪರಿವಾರ ಪ್ರೇರಿತ ಗೂಂಡಾಗಿರಿ ವಿರುದ್ಧ ಡಿವೈಎಫ್‍ಐ ಪ್ರತಿಭಟನೆ

ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಘಪರಿವಾರ ಪ್ರೇರಿತ ಗೂಂಡಾಗಿರಿ ವಿರುದ್ಧ ಜನಾಕ್ರೋಶ

ತೊಕ್ಕೊಟ್ಟು : ಗೂಡುದೀಪ ಸಂಗಮ- ದೀಪಾವಳಿ ಸಂಭ್ರಮ-2022 ಗೂಡುದೀಪ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ ಎನ್ನುವ ಹೆಸರಿನಲ್ಲಿ ಗೂಡುದೀಪ ಸ್ಪರ್ಧೆಯನ್ನು ಅ.29ರಂದು ಕುತ್ತಾರಿನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿವಿಧ ಸೇವಾ ಚಟುವಟಿಕೆಗಳು, ಪರಿಸರ ಸಂರಕ್ಷಣೆಗಾಗಿ

ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯಿಂದ ಸಂಸದರ ಭೇಟಿ

ಉಳ್ಳಾಲ : ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸದಸ್ಯರು ಸೋಮವಾರದಂದು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ತೊಕ್ಕೊಟ್ಟು – ತಲಪಾಡಿ ಹೆದ್ದಾರಿಯಲ್ಲಿ ಕಾಪಿಕಾಡ್ ಅವೈಜ್ಞಾನಿಕ ಯೂ ಟರ್ನ್ ನಿಂದಾಗಿ ಪ್ರತಿ ನಿತ್ಯ ಅಪಘಾತ ನಡೆಯುತ್ತಿದ್ದು , ಇಲ್ಲಿನ ಅಪಘಾತ ನಿಯಂತ್ರಿಸುವ ಸಲುವಾಗಿ ಅಂಬಿಕಾರೋಡ್ ನಲ್ಲಿ ಯೂ ಟರ್ನ್ ತೆರೆಯುವಂತೆ ಮನವಿ ಮಾಡಲಾಯಿತು. ತೊಕ್ಕೊಟ್ಟುನಿಂದ ಕುಂಪಲ ಬೈಪಾಸ್ ತನಕ ಎರಡೂ ಬದಿಗಳಲ್ಲಿ

ತೊಕ್ಕೊಟ್ಟು-ಕಾಪಿಕಾಡ್ ಹೆದ್ದಾರಿಯಲ್ಲಿ ಅವೈಜ್ಞಾನಿಕ ಯೂಟರ್ನ್ : ಪ್ರತಿನಿತ್ಯ ಅಪಘಾತ – ಪ್ರಾಣ ಭಯದಲ್ಲಿ ಸ್ಥಳೀಯರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್‍ನಿಂದ ಕುಂಪಲ ಬೈಪಾಸ್ ತನಕ ಸರ್ವಿಸ್ ರಸ್ತೆಯನ್ನು ವಿಸ್ತರಿಸಬೇಕು. ಹಾಗೂ ಕಾಪಿಕಾಡ್ ಬಳಿ ಇರುವ ಅವೈಜ್ಞಾನಿಕ ಯೂಟರ್ನ್ ಓಪನ್ ರಸ್ತೆಯನ್ನು ಮುಚ್ಚಬೇಕು ಎಂದು ಆಗ್ರಹಿಸಿ ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿ ಜಿಲ್ಲಾಡಳಿತÀ ಹಾಗೂ ಹೆದ್ದಾರಿ ಇಲಾಖೆಗೆ ಮನವಿ ಮಾಡಿದೆ. ಮನವಿ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು