Home Posts tagged #thokottu

ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರಿಗೆ ಕಾರು ಢಿಕ್ಕಿ

ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ

ಚರ್ಚ್ ಸಭಾಂಗಣ ಉದ್ಘಾಟಿಸಿದ ಭಟ್ರು !ತೊಕ್ಕೋಟ್ಟಿನಲ್ಲೊಂದು ಸೌಹಾರ್ದ ಕಾರ್ಯಕ್ರಮ

ತೊಕ್ಕೋಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಇಗರ್ಜಿ ಬಳಿಯಲ್ಲಿ ಸಂತ ಸೆಬಾಸ್ತಿಯನ್ ಅಡಿಟೋರಿಯಂ ಹೆಸರಿನ ಸುಸಜ್ಜಿತವಾದ ಮದುವೆ ಸಮಾರಂಭಕ್ಕೆ ಯೋಗ್ಯವಾದ ಸಭಾಂಗಣ ವೊಂದು ಉದ್ಘಾಟನೆ ಗೊಂಡಿತು. ಸರ್ವ ಧರ್ಮ ಸಮನ್ವಯತೆಯ ಸಂದೇಶ ಸಾರುವ ರೀತಿಯಲ್ಲಿ ಈ ಸಮಾರಂಭ ಏರ್ಪಟ್ಟಿತ್ತು. ಹಿಂದೂ ಮುಸ್ಲಿಂ ಕ್ರೈಸ್ತ ಸಮುದಾಯದ ಬಾಂಧವರು ವೇದಿಕೆಯಲ್ಲಿ ಆಸನ ಅಲಂಕರಿಸಿದ್ದರು. ಈ ವೇದಿಕೆಯಲ್ಲಿದ್ದವರೆಲ್ಲರೂ ಗಣ್ಯರೇ. ಆ ಪೈಕಿ ಸಭಾಂಗಣವನ್ನು ಉದ್ಘಾಟಿಸಿದ ಡಾ|| ಯು.ಸಿ.

ತೊಕ್ಕೊಟ್ಟಿನಿಂದ ಕೊಣಾಜೆಗೆ ಮುಖ್ಯ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ DYFI ನೇತ್ರತ್ವದಲ್ಲಿ ರಸ್ತೆ ತಡೆ ಪ್ರತಿಭಟನಾ ಪ್ರದರ್ಶನ

ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ ಡಿ ವೈ ಎಫ್ಐ ಜಿಲ್ಲಾ ಅಧ್ಯಕ್ಷರು B K ಇಮ್ತಿಯಾಜ್ ತೊಕ್ಕೋಟ್ಟಿನಿಂದ ಹಿಡಿದು ಚೆಂಬುಗುಡ್ಡೆ, ಬಬ್ಬುಕಟ್ಟೆ , ಕುತ್ತಾರ್ ಮತ್ತಿತ್ತರ ಪ್ರದೇಶದಲ್ಲಿ ಬಹು ದೊಡ್ಡ ಗುಂಡಿಗಳಿಂದ