ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷ ಹೆಚ್ಚಾಗುತ್ತದೆ. ಇದರಂತೆ ಎಪ್ರಿಲ್ 1
ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು. ಅಧಿಸೂಚನೆ ಹೊರಟು ಹನ್ನೆರಡು ದಿನ ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಭಾಷಣ ಮಾಡಿದ ನಾಯಕರುಗಳು ಸ್ಥಳೀಯ ಶಾಸಕ ಭರತ್ ಶೆಟ್ಟಿಯವರ
ಸುರತ್ಕಲ್ ಅಕ್ರಮ ಟೋಲ್ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ
ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ