Home Posts tagged #tulu

ರೇಶಿಮೆಯ ಸೆಳೆತದಲ್ಲಿ ಮೂಲ ಮರೆತ ಜನರು

ಪಟ್ಟ್ ಸೀರೆ, ಪಟ್ಟು ರವ್ಕೆ, ಪಟ್ಟೆ ಕುಂಟು ಎಂದರೆ ಪಟ್ಟೆ ಬಟ್ಟೆ ಈ ಎಲ್ಲ ನುಡಿಗಳು ಇಂದಿನ ತಲೆಮಾರಿನವರಿಗೆ ಗೊತ್ತೇ ಇಲ್ಲ. ಇದರಲ್ಲಿ ತುಳು ಕನ್ನಡ ಅಲ್ಲದೆ ದ್ರಾವಿಡದ ಮೂಲ ನುಡಿಗಳು ಅಡಗಿವೆ. ತುಳುವಿನಲ್ಲಿ ಪಕ್ಕಿದ ಪಟ್ಟ್ ಎಂದರೆ ಹಕ್ಕಿಯ ಗೂಡು ಎಂದು ಅರ್ಥ.ರೇಶಿಮೆ ನೂಲನ್ನು ರೇಶ್ಮೆ ಹುಳುವಿನ ಗೂಡಿನಿಂದ ತೆಗೆಯುತ್ತಾರೆ. ಹಾಗಾಗಿ ಅದು ಪಟ್ಟ್, ಪಟ್ಟೆ;

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ : ಹೆಮ್ಮೆಯ ವಿಚಾರ

ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ

ಭಾರತದ ಎರಡನೆಯ ಆಸ್ತಿವಂತ ಸಿಬಿಸಿಐ|| #v4news

ಇತ್ತೀಚೆಗೆ ಸೋನಿಯಾ ಗಾಂಧಿಯವರು ಕೊಟ್ಟ ಪ್ರಮಾಣಪತ್ರದಲ್ಲಿ ಒಂದಷ್ಟು ಹೂಡಿಕೆ, ಆಭರಣ, ಉಳಿತಾಯ ನನ್ನದೇ ಇದ್ದರೂ ಭಾರತದಲ್ಲಿ ನನಗೆ ಸ್ವಂತ ಮನೆಯಾಗಲಿ, ಸ್ವಂತ ಕಾರು ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಇಟೆಲಿಯಲ್ಲಿ ಅವರ ಹಿರಿಯರಿಂದ ಬಂದ ಒಂದು ಮನೆ ಇದೆಯಂತೆ. ಇನ್ನೊಂದು ವಿಷಯವೆಂದರೆ ಭಾರತದಲ್ಲಿ ಭಾರತ ಸರಕಾರದ ಬಳಿಕ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಬಿಸಿಐಗೆ ರೋಮ್ ಸಾಮ್ರಾಜ್ಯದ ಒಡೆತನದ ಮುದ್ರೆ ಇದೆ. ಈಗ ಎಲ್ಲ ಕಡೆ ಆಸ್ತಿ ಹೊಂದಿರುವವರು ಮತ್ತು ಆಸ್ತಿ

ರಾಜ್ಯೋತ್ಸವದ ತಿಂಗಳಿನ ಕನ್ನಡ ಕೂಗುಗಳು

ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು. ಆದರೆ ಇಲ್ಲಿ ಕನ್ನಡ ಹೇಗಿದೆ? ನವೆಂಬರ್ ಒಂದು ಕನ್ನಡ ನಾಡು ಹುಟ್ಟಿದ ದಿನ ಸಂತೋಷ. ಆದರೆ ಅಂದು ತುಳುನಾಡು, ಕೊಡವನಾಡು ಸತ್ತ ದಿನ ಎನ್ನುವುದೂ ಅಷ್ಟೇ ಸತ್ಯ. ಕೊಡಗು ಪ್ರತ್ಯೇಕ ರಾಜ್ಯವಾಗಿತ್ತು. ಚೆಪ್ಪುಡಿರ ಮುತ್ತಣ ಪೂಣಚ್ಚ ಅದರ

ಫೆ.27ರಂದು ತುಳು ಚಿತ್ರಮಾಲಾ ಪ್ರದರ್ಶನ

ಮಂಗಳೂರಿನ ಮಾಲೆಮಾರ್‍ನ ದೃಶ್ಯಾಲಯ ಸಂಚಯನ ಸಮಿತಿ ವತಿಯಿಂದ ತಮ್ಮ ಲಕ್ಷ್ಮಣ ಅವರ ತುಳು ಬೆಳ್ಳಿತೆರೆಯ ಸುವರ್ಣಯಾನ ಮತ್ತು ತುಳು ಚಿತ್ರರಂಗದ 50 ವರ್ಷಗಳ ಇತಿಹಾಸ ಗ್ರಂಥ ಕೃತಿ ಬಿಡುಗಡೆ ಸಮಾರಂಭ ಮತ್ತು ತುಳು ಚಿತ್ರಮಾಲಾ ಪ್ರದರ್ಶನ, ತುಳು ಚಿತ್ರರಂಗದ ಉನ್ನತಿಗೆ ಶ್ರಮಿಸಿದ ಹಿರಿಯ ಸಾಧಕರಿಗೆ ಗೌರವ ಪ್ರದಾನ ಕಾರ್ಯಕ್ರಮವು ಫೆ.27ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ರಾಜಶೇಖರ್ ಕೋಟ್ಯಾನ್ ಹೇಳಿದರು. ಅವರು ನಗರದ

ಕಲಾವಿದರು ಕಷ್ಟದಲ್ಲಿದ್ದಾರೆ, ದುಡಿಯಲು ಅವಕಾಶ ಮಾಡಿಕೊಡಿ : ಹಿರಿಯ ಕಲಾವಿರದರ ಒಕ್ಕೊರಲಿನ ಆಗ್ರಹ

ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ