Home Posts tagged #tulu drama artist

ಮಂಗಳೂರು : ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ ನಿಧನ

ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ “ಭಾಷಾ” ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(52) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು.ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ

ತುಳು, ಕನ್ನಡ ರಂಗಭೂಮಿ ನಟಿ ಸುಮಿತ್ರಾ ರೈ ಇನ್ನಿಲ್ಲ

ತುಳು ಕನ್ನಡ ರಂಗಭೂಮಿಯ ಹಿರಿಯ ರಂಗಕಲಾವಿದ , ಶ್ರೀ ನಂದಿಕೇಶ್ವರ ನಾಟಕ ಸಂಘದ ರೂವಾರಿ ದಿ. ಪಿ.ಬಿ ರೈ ಯವರ ಧರ್ಮ ಪತ್ನಿ, ನಾಟಕ ಕಲಾವಿದೆ ಶ್ರೀಮತಿ ಬೇಬಿ ಯಾನೆ ಸುಮಿತ್ರ ರೈ (76 )ಇಂದು ಮಂಜೇಶ್ವರ ಸಮೀಪದ ಕುಂಜತ್ತೂರಿನ ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ದಿವಂಗತರು ಖ್ಯಾತ ಗುಬ್ಬಿ ವೀರಣ್ಣ ನಾಟಕ ಕಂಪನಿ, ಬಸವರಾಜ ಬಡಿಗೇರ ಮತ್ತು ತಮ್ಮ ಪತಿಯವರು ಕಟ್ಟಿ ಬೆಳೆಸಿದ ಶ್ರೀ ನಂದಿಕೇಶ್ವರ ನಾಟಕ ಸಂಘದಲ್ಲಿ ರಂಗನಟಿಯಾಗಿ, ಹಾಗೂ ಹಲವಾರು ಚಲನಚಿತ್ರಗಳಲ್ಲಿ […]