ದುಬೈ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಒಂಬತ್ತು ದಿನಗಳು ಕಳೆದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದೆ. ಭಾನುವಾರ ಬೆಳ್ಳಂಬೆಳಗ್ಗೆ ಇರಾನ್ ಮತ್ತು ಇಸ್ರೇಲ್ ನಡುವೆ ನಡೆದ ಪರಸ್ಪರ ವಾಯುದಾಳಿಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅರಬ್ ರಾಷ್ಟ್ರವೊಂದರ ಕುಡಿಯುವ ನೀರಿನ ಮೂಲದ
ದುಬೈ: ಇರಾನ್, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ. ಇಸ್ರೇಲ್ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅನಗತ್ಯ ಪ್ರಯಾಣ ಮಾಡದಂತೆ, ಮನೆಯಲ್ಲಿಯೇ ಜಾಗರೂಕತೆಯಿಂದ ಇರಬೇಕು ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.
ಅನಿವಾಸಿ ಯುವ ಪೀಳಿಗೆ ಕನ್ನಡ ಸಾಕ್ಷರತೆಯನ್ನು ಸಾರುವ ಕನ್ನಡ ಸಾಕ್ಷರತೆಯ ಮಹಾ ಅಭಿಯಾನವನ್ನು ಆರಂಭಿಸಿ, ಜಾಗತಿಕ ಕನ್ನಡ ಕಲಿಕಾ ಚಳುವಳಿಯ ಹರಿಕಾರ ಎಂದು ಪ್ರಖ್ಯಾತರಾಗಿರುವ ಶಶಿಧರ್ ನಾಗರಾಜಪ್ಪ ಮತ್ತು ಅವರ ತಂಡವನ್ನು ದುಬೈ ಗಡಿನಾಡ ಉತ್ಸವ -2025 ರಲ್ಲಿ ಪುರಸ್ಕರಿಸಿ ಗೌರವಿಸಲಾಯಿತು. ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ {ರಿ }ಯುಎಇ ಘಟಕ ಮತ್ತು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಇವರ ಜಂಟಿ ಆಶ್ರಯದಲ್ಲಿ ದುಬೈಯ ಗ್ಲೆಂಡೆಲ್
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು “ದುಬೈ ಯಕ್ಷೋತ್ಸವ -2025” ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ ಪ್ರಯುಕ್ತ ಮುಹೂರ್ತ ಪೂಜಾ ಸಮಾರಂಭವು ಇತ್ತೀಚೆಗೆ ನಗರದ ಫಾರ್ಚೂನ್ ಪ್ಲಾಝದ ಬಾಂಕ್ವೆಟ್ ಸಭಾಂಗಣದಲ್ಲಿ ೫ರಂದು ನಡೆಯಿತು. ಶ್ರೀಯುತ ಲಕ್ಷ್ಮಿಕಾಂತ್ ಭಟ್ ಮತ್ತು ಸಂತೋಷ್ ರಾವ್ ರವರ ಪೌರೋಹಿತ್ಯದಲ್ಲಿ ವಿವಿಧ ವೈದಿಕ ಆಚರಣೆ ಮತ್ತು ಸಭಾ






















