Home Posts tagged #uchila dasara

ಪಡುಬಿದ್ರಿ: ವ್ಯವಸ್ಥಿತವಾಗಿ ನಡೆಯಲಿದೆ ಉಚ್ವಿಲ ದಸರಾ: ನಾಡೋಜ ಜಿ. ಶಂಕರ್

ಬರಗಾಲದ ಹಿನ್ನಲೆಯಲ್ಲಿ ಉಚ್ಚಿಲ ದಸರಾ ವಿಜ್ರಂಭಣೆಯಾಗಿ ಅಲ್ಲವಾದರೂ ಎಲ್ಲೂ ಯಾವುದಕ್ಕೂ ಚ್ಯುತಿ ಬಾರದಂತೆ ವ್ಯವಸ್ಥಿತವಾಗಿ ನಡೆಯಲಿದೆ ಎಂಬುದಾಗಿ ನಾಡೋಜ ಜಿ. ಶಂಕರ್ ಹೇಳಿದ್ದಾರೆ.ಅವರು ಉಚ್ಚಿಲ ಮೊಗವೀರ ಸಭಾಗಣದಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಉಚ್ಚಿಲ ದಸರಾವನ್ನು ಉಡುಪಿ ಜಿಲ್ಲಾಧಿಕಾರಿಯವರು ಉದ್ಘಾಟಿಸಲಿದ್ದು, ಕಳೆದ ಬಾರಿಯಂತೆ

ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವೈಭವದ ದಸರಾ ಮೆರವಣಿಗೆಯಲ್ಲಿ ವಿವಿಧ ಬಗೆಯ ವೈವಿಧ್ಯಮಯ ಗಮನಸೆಳೆಯುತ್ತಿದ್ದು ಚಾಲನೆ ವೇಳೆ ಹೆಲಿಕಾಪ್ಟರ್ ಮೂಲಕ ನವ ದುರ್ಗೆಯರು