Home Posts tagged # udupi (Page 3)

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 5 ದಿನಗಳಿಗೊಮ್ಮೆಕುಡಿಯುವ ನೀರು ಪೂರೈಕೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ ಕಡಿಮೆ ಇರುವುದರಿಂದ 5 ದಿನಗಳಿಗೊಮ್ಮೆ , ಜೂನ್ 9, 14 ಮತ್ತು 19 ರಂದು ಪರ್ಕಳ, ಸೆಟ್ಟಿಬೆಟ್ಟು, ಅನಂತನಗರ, ಈಶ್ವರನಗರ,

ಖಾಸಗಿ ಬಸ್ ಮತ್ತು ಸ್ಕೂಟಿ ಮುಖಾಮುಖಿ : ಸವಾರ ಸ್ಥಳದಲ್ಲೇ ಸಾವು

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ‌ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜೂ.8 ರಂದು ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜಾರ್ಕಳದ ಕಾರ್ತಿಕ್‌ (26) ಎಂದು ಗುರುತಿಸಲಾಗಿದೆ. ಕಲ್ಲಿನ ಕೆಲಸ ಮಾಡುತ್ತಿದ್ದ ಕಾರ್ತಿಕ್‌ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ

‘ಪಠ್ಯಪುಸ್ತಕದ ವಿಚಾರದಲ್ಲಿ ರಾಜಕಾರಣ ಮಾಡುತ್ತಿವೆ’ : ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು

ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ

ಉಡುಪಿ : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7 ರ ಬುಧವಾರದಂದು, ಉಡುಪಿ ಜಿಲ್ಲೆಯ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ

ಪುನಃ ಪಠ್ಯಪುಸ್ತಕ ಪರಿಷ್ಕರಣೆ ವಿವಾದ : ಮಾಜಿ ಸಚಿವ ವಿ. ಸುನಿಲ್ ಕುಮಾರ್ ಎಚ್ಚರಿಕೆ!

ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ 1 ತಿಂಗಳ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿರುವುದು ಆಶ್ಚರ್ಯ ಪಡುವಂತಹ ಸಂಗತಿ. ರಾಷ್ಟ್ರೀಯತೆ, ಸಂಸ್ಕೃತಿ, ದೇಶಪ್ರೇಮ ಇವೆಲ್ಲವೂ ಪಠ್ಯ

ಅಪ್ಪಳಿಸಲಿದೆ ‘ಬಿಪರ್ ಜಾಯ್’ : ಉಡುಪಿಗೆ ತಟ್ಟಿದೆ ಚಂಡಮಾರುತ ಭೀತಿ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ಬಿಪರ್ ಜಾಯ್’ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು ಮಳೆ ವಿಳಂಬವಾಗುವಂತಹ ಸಾಧ್ಯತೆಗಳು ಕೂಡ ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ತೀವ್ರ

‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮಂಗಳೂರಿಗೂ ವಿಸ್ತರಿಸಬೇಕಿದೆ : ಯಶ್ ಪಾಲ್ ಎ ಸುವರ್ಣ ಕೇಂದ್ರಕ್ಕೆ ಮನವಿ

ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ

ಉಡುಪಿಯಲ್ಲಿ ಗೃಹ ಸಚಿವರೊಂದಿಗೆ ಸಭೆ : ‘ಬೆನಿಫಿಟ್ ಆಫ್ ಡೌಟ್ ನ ಲಾಭ ಬಾಡಿಗೆದಾರರಿಗೆ ಸಿಗಬೇಕು’

ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.

ತೂಫಾನ್ ವೇಗದಲ್ಲಿ ಪ್ರಾಣಕ್ಕೆ ಕಂಟಕ ತರುವ ಎಚ್ಚರಗೇಡಿ ಪ್ರಯಾಣ

ಉಡುಪಿ ಜಿಲ್ಲೆಯ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಪ್ರವಾಸಿಗರು ತೂಫಾನ್ ವಾಹನದಲ್ಲಿ ನೇತಾಡಿಕೊಂಡು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ವಾಹನದ ಒಳಗೆ ಭರ್ತಿ ಜನರನ್ನು ತುಂಬಿಸಿಕೊಂಡು, ಜೀವಕ್ಕೆ ಅಪಾಯ ತರುವಂತೆ ವಾಹನದ ಮೇಲ್ಭಾಗದಲ್ಲಿ ಮತ್ತು ಸ್ಪೇರ್ ಟೈರ್ ಮೇಲೆ ಕುಳಿತು ನೇತಾಡುತ್ತಾ ನಿರ್ಲಕ್ಷ್ಯವಾಗಿ ವಾಹನದಲ್ಲಿ ಸಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೈವೇ ನಲ್ಲಿ ಪ್ರವಾಸಿಗರ ತೀರ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು

ಮನೆ ಮನೆಗೆ ನೀರು ವಿತರಣೆ : ಕೊಡವೂರು ವಾರ್ಡ್ ನಲ್ಲೊಂದು ಮಾದರಿ ಸೇವೆ

ಉಡುಪಿ : ಈ ಬಾರಿ ಪೂರ್ವ ಮುಂಗಾರು ಕೈಕೊಟ್ಟ ಹಿನ್ನಲೆಯಲ್ಲಿ ರಾಜ್ಯದ ಹಲವು ಭಾಗಗಳು ಸೇರಿದಂತೆ ಉಡುಪಿ ಜಿಲ್ಲೆಗೂ ಬಿಸಿ ತಟ್ಟಿದೆ. ಆದ್ದರಿಂದ ಉಡುಪಿ ನಗರಸಭೆಯ ನೀರನ್ನೇ ಅವಲಂಬಿಸುವ ಸಂಕಷ್ಟ ಎದುರಾಗಿದೆ. ಆದರೆ ಇದೀಗ ಉಡುಪಿ ನಗರಸಭೆ ಕೂಡ ಸಮರ್ಪಕ ನೀರು ಪೂರೈಸಲು ವಿಫಲಗೊಂಡಿದೆ. ಆದರೆ ಉಡುಪಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಅವರ ನೇತೃತ್ವದಲ್ಲಿ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ಕಾರ್ಯ ಉಡುಪಿಯ ಕೊಡವೂರಿನಲ್ಲಿ ನಡೆಯುತ್ತಿದೆ. ಈ ಮೂಲಕ ತನ್ನ