ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್ನ ನೆಲಮಹಡಿ, ಆಕಾಶವಾಣಿ ವೃತ್ತದ ಬಳಿ, ಉದ್ಘಾಟನೆಗೊಂಡಿತು. ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನೆರವೇರಿಸಿದರು. ಹೋಲಿ ಫ್ಯಾಮಲಿ ಚರ್ಚ್, ಬ್ರಹ್ಮಾವರ ಇದರ ಧರ್ಮಗುರುಗಳಾದ ವಂದನೀಯ ಜಾನ್
ಅಸ್ಸಾಮಿನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಅಭಿನ್ ಬಿ. ದೇವಾಡಿಗ ಚಿನ್ನ ಗೆದ್ದಿದ್ದಾರೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅಭಿನ್, 21 ಸೆಕೆಂಡ್ ನಲ್ಲಿ ಗುರಿ ಮುಟ್ಟಿದ್ದಾರೆ. ಜೈನ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಓದುತ್ತಿರುವ ಅವರು, ಉಡುಪಿ ಅಜ್ಜರಕಾರು ಕ್ರೀಡಾಂಗಣದ ಟ್ರ್ಯಾಕ್ ಆಂಡ್ ಫೀಲ್ಡ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಉಡುಪಿಯ ಜಹೀರ್ ಅಬ್ಬಾಸ್ ಗರಡಿಯಲ್ಲಿ 2017
ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿ ಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹ ಕರಿಸಬೇಕು ಎಂದು ನಗರದ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಹೇಳಿದ್ದಾರೆ. ಮಣಿಪಾಲದ ಪ್ರಾದೇಶಿಕ ಸಾರಿಗೆ ಕಛೇaರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿ ಯಿಂದ ಸೋಮವಾರ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸ್ತೆ
ಪಡುಬಿದ್ರಿ: ನಂದಿಕೂರಿನ ಮನೆಯೊಂದರಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ವ್ಯಕ್ತಿಯೋರ್ವರು ತಮ್ಮದೇ ಮನೆ ಜಗಲಿಯ ಮೇಲಿನ ಪಕ್ಕಾಸಿಗೆ ನೇಣು ಹಾಕಿಕೊಂಡು ಜೀವಾಂತ್ಯಗೊಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಂದಿಕೂರು ಶೆಟ್ಟಿ ಬೆಟ್ಟು ಸಾಲ್ಯಾನ್ ನಿವಾಸದ ವಾಸಿ ಶೇಖರ್ ಪೂಜಾರಿ(67), ಹೆಂಡತಿ ಅನಾರೋಗ್ಯದ ಸಮಸ್ಯೆಯಿಂದ ತನ್ನ ತಾಯಿ ಮನೆ ಕಾರ್ಕಳದ ಕಲ್ಯಾ ನೆಲ್ಲಿಗುಡ್ಡೆಯಲ್ಲಿ ವಾಸವಾಗಿದ್ದು, ಮಕ್ಕಳು ಕೂಡಾ ತಾಯಿಯೊಂದಿಗಿದ್ದರು, ನಂದಿಕೂರಿನ ಮನೆಯಲ್ಲಿ
* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ ಕೃಷ್ಣಪ್ಪ ಪೂಜಾರಿ,ಸಂಘದ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಾಧಿಕಾರಿ ಶೈಲೇಶ್ ಕೋಟ್ಯಾನ್, ಭಜನಾ
ಮೂಲ್ಕಿ ನಾರಾಯಣಗುರು ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಯಾದೀಶ್ ಅಮೀನ್ ರವರ ನೇತೃತ್ವದಲ್ಲಿ ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ಫೆಬ್ರವರಿ 10ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ,ಮೂಲ್ಕಿ
ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಬೃಹತ್ ಜಲವರ್ಣ ಕಲಾಕೃತಿಯು ರಚನೆಗೊಂಡಿದೆ. ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ಡಾ. ರಂಜಿತಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಇಂಟರಾಕ್ಟ್ ಆವರಣದಲ್ಲಿ ಬೃಹತ್ ಜಲವರ್ಣ ಕಲಾಕೃತಿಯನ್ನು ರಚಿಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಕಲಾಕೃತಿಯನ್ನು ಅನಾವರಣಗೊಳಿಸಿದರು. ಸಮುದಾಯ ವೈದ್ಯಕೀಯ ವಿಭಾಗದ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ
ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಯುವವಾಹಿನಿ ಘಟಕದ ಕಾರ್ಯದರ್ಶಿ ಶ್ರೀಮತಿ ಸುಲತಾ
ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ವ್ಯಾಪ್ತಿಯ ಹಲವೆಡೆ ನಕ್ಸಲೀಯರು ಓಡಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಬೈಂದೂರು ತಾಲೂಕಿನ ಮುದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಓಡಾಟ ನಡೆಸಿದ್ದು, ಹಲವು ಮನೆಗಳಿಗೆ ಭೇಟಿ ನೀಡಿ ನಾಲ್ವರ ತಂಡ ತೆರಳುತ್ತಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹಸಿರು ಬಣ್ಣದ ಡ್ರೆಸ್ ಕೋಡ್, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾರ್ಯಪ್ರವೃತ್ತರಾದ ಪೊಲೀಸ್