Home Posts tagged #udupi (Page 5)

ಉಡುಪಿ: ರಾಮನ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಸಚಿವ ಶಿವರಾಜ್ ತಂಗಡಗಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ

ಲೋಕ ಸಭಾ ಚುನಾವಣೆಗೆ ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ

ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು. ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ. ಹೊಸದಾಗಿ ಮತದಾರ ಪಟ್ಟಿಗೆ ಸೇರಿದ ಯುವ ಸಮುದಾಯದ ಸಂಖ್ಯೆ 10,245 ಆಗಿದೆ. ಯಥಾಪ್ರಕಾರ ಮತದಾರರ

ಬಂಟ್ವಾಳ : ದರೋಡೆ ಪ್ರಕರಣವನ್ನು ಭೇಧಿಸಿದ ದ.ಕ.ಜಿಲ್ಲಾ ಪೊಲೀಸರು

ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26),

ಶ್ರೀ ಕೃಷ್ಣ ಮಠದಲ್ಲಿ ಮೊದಲ ಬಾರಿಗೆ ಐದು ರಥಗಳ ಮಹೋತ್ಸವ

ಉಡುಪಿಯಲ್ಲಿ ರಾಮ ಪ್ರತಿಷ್ಠಾ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶ್ರೀ ಕೃಷ್ಣ ಮಠದಲ್ಲಿ ಇದೇ ಮೊದಲ ಬಾರಿಗೆ ಐದು ರಥಗಳ ಮಹೋತ್ಸವ ನಡೆಯಿತು. ಬ್ರಹ್ಮರಥ, ಚಿನ್ನದ ರಥ ಮಹಾಪೂಜಾ ರಥ, ಬೆಳ್ಳಿರಥ ಹಾಗೂ ನವರತ್ನ ರಥವನ್ನು ರಥ ಬೀದಿಗೆ ಪ್ರದಕ್ಷಿಣೆ ತರಲಾಯಿತು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಾತ್ರಿ ನಡೆದ ಉತ್ಸವದಲ್ಲಿ ರಾಮಾಯಣ ಸಹಿತ ಕೃಷ್ಣದೇವರ ಉತ್ಸವ ನಡೆಸಲಾಯಿತು. ಮಹೋತ್ಸವಕ್ಕೂ ಮುನ್ನ ಮಧ್ವ ಸರೋವರದಲ್ಲಿ ತೆಪೋತ್ಸವ ನಡೆಯಿತು. ಈ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ ಗಂಗಾಧರ್ ಚೇಲಾರ್,ಮೂಡಬಿದ್ರೆ ವಲಯದ ಸಂಚಾಲಕರಾದ ಕುಮಾರ್ ಪೂಜಾರಿ ಹಾಗೂ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಗೀತಾಂಜಲಿ ಸುವರ್ಣ ಇವರನ್ನು ಬಿಲ್ಲವರ ಮಹಿಳಾ

ಕುಂದಾಪುರ: ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು

ಕುಂದಾಪುರ : ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸ್ ರು ಭೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಕಳ್ಳತನ ಪ್ರಕರಣದಲ್ಲಿ ಬಂಧಿತರು. ಲೋಕೇಶ್ ಮಂಜುನಾಥ ನಾಯ್ಕ ಅವರು ಸುಮಾರು 53.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿ ಮಾಡಿ ಪರ್ಸಿನಲ್ಲಿಟ್ಟು, ಪತ್ನಿಯ ವ್ಯಾನಿಟಿ

ಕುಂದಾಪುರ: ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು ಪಡೆಯಿತು,ಶೆಟ್ಟಿ ಎಂಪಿಯರ್ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.ಪ್ರಥಮ ಬಹುಮಾನವಾಗಿ 1,00,006 ಹಾಗೂ

ಬೈಂದೂರು: ವಿಕಸಿತ ಭಾರತ ಸಂಕಲ್ಪ ಅಭಿಯಾನ

ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕಿರಿಮಂಜೇಶ್ವರ ಕೆನರಾ ಬ್ಯಾಂಕ್ ನಾವುಂದ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಾಗೂರಿನ ಒಡೆಯರ ಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು