Home Posts tagged #udupi (Page 85)

ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ ,ಮಾಹಿತಿ ಹಾಗೂ ನೋಂದಾವಣೆ ಕಾರ್ಯಕ್ರಮ

ಸಣ್ಣ ಪುಟ್ಟ ಕೂಲಿ ಕೆಲಸ ಮಾಡುವವರಿಗೂ ಸರ್ಕಾರದ ವಿವಿಧ ಸವಲತ್ತುಗಳು ದೊರೆಯುತ್ತೆ, ಆದರೆ ಕಷ್ಟ ಪಟ್ಟು ತೆಂಗಿನ ಮರ ಹತ್ತಿ ಜೀವನ ನಡೆಸುವವರಿಗೆ ಯಾವುದೇ ಪೂರಕ ವ್ಯವಸ್ಥೆಗಳು ಇಲ್ಲ ಎಂಬ ನೆಲೆಯಲ್ಲಿ ಪ್ರಾಣೇಶ್ ಹೆಜಮಾಡಿ ನೇತ್ರತ್ವದಲ್ಲಿ ಕೇರಾ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮ ಹೆಜಮಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ

ಛಾಯಾಗ್ರಾಹಕರಲ್ಲಿ ಉತ್ತಮ ಕಲಾವಿದ ಅಡಕವಾಗಿದ್ದಾನೆ : ಪತ್ರಕರ್ತ ರಾಮಚಂದ್ರ ಆಚಾರ್ಯ

ಛಾಯಾಚಿತ್ರಗಾರರಿಗೆ ಕಪ್ಪು ಬಿಳುಪು ಯುಗದಲ್ಲಿದ್ದ ಕಷ್ಟ ಕಾರ್ಪಣ್ಯಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಲ್ಲ. ದಾಖಲೆಗಳನ್ನು ಚಿರಾಯ್ಯುವಾಗಿಸುವಲ್ಲಿ ಛಾಯಾಚಿತ್ರಗಾರರ ಪಾತ್ರ ಪ್ರಮುಖವಾಗಿದೆ ಛಾಯಾಚಿತ್ರಗಾರರಲ್ಲಿ ಉತ್ತಮ ಕಲಾವಿಧ ಅಡಕವಾಗಿದ್ದಾನೆ ಎಂಬುದುದಾಗಿ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯ ಹೇಳಿದ್ದಾರೆ. ಪಡುಬಿದ್ರಿಯ ಎಸ್ ಎಸ್ ಖಾಸಗಿ ಸಭಾಂಗಣದಲ್ಲಿ ವಿಶ್ವ ಛಾಯಾಚಿತ್ರಗಾರರ ದಿನಾಚರಣೆಯ ಅಂಗವಾಗಿ ಹಿರಿಯ ಛಾಯಾಚಿತ್ರಗಾರರಾದ ಬೆಳ್ಮಣ್ ವೆಂಕಟರಾಯ ಕಾಮತ್

ಉಡುಪಿ : ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಜಂಟಿಯಾಗಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ದೇಶದ ಗಡಿ

ಕಾರ್ಕಳ : ಚಾಣಕ್ಯ ಕದೀಮರಿಬ್ಬರ ಸೆರೆ

ಒಡವೆ ಕಳ್ಳತನ ಸಹಿತ ವಾಹನಗಳ ಕಳ್ಳತನ ನಡೆಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕದೀಮ ಕಳ್ಳರಿಬ್ಬರನ್ನು ಕಾರ್ಕಳ ಪೊಲೀಸ್ ಉಪಾಧೀಕ್ಷರ ಹಾಗೂ ವೃತ ನಿರೀಕ್ಷಕರ ತಂಡ ಬಂಧಿಸಿದೆ. ಬಂಧಿತರ ಮೇಲೆ ರಾಜ್ಯಾದ್ಯಂತ ಬಹಳಷ್ಟು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮೂಲತಃ ಬಜಪೆ ನಿವಾಸಿ ಇದೀಗ ಮೂಳೂರುಎಸ್.ಎಸ್. ರಸ್ತೆಯ ಶ್ರೀ ಸಾಯಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ವಾಜೀದ್ ಜೆ.(25) ಹಾಗೂ ಉಡುಪಿ ಕಡಿಯಾಳಿ ಆಚಾರ್ಯ ರಸ್ತೆಯ ಬಾಡಿಗೆ ಮನೆ ನಿವಾಸಿ ಶಹನಾಜ್ (32)

ಕಟಪಾಡಿ : ಹುಲಿವೇಷ ಹಾಕಿ ಮಾನವೀಯತೆ ಮೆರೆದ ಫ್ರೆಂಡ್ಸ್

ಹಣಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಿದ್ದ ಈ ಕಾಲಘಟ್ಟದಲ್ಲಿ, ಯಾವುದೋ ಕುಟುಂಬದ ಪರಿಚಯವೇ ಇಲ್ಲದ ಎರಡು ತಿಂಗಳ ಮಗುವಿನ ಚಿಕಿತ್ಸಾ ವೆಚ್ಚ ಭರಿಸುವ ನಿಟ್ಟಿನಲ್ಲಿ ಕಟಪಾಡಿ ಪ್ರೇಂಡ್ಸ್ ಸಂಸ್ಥೆಯ ಸದಸ್ಯರು ಹುಲಿವೇಷ ಹಾಕಿ ಮಾನವೀಯತೆ ಭೂಮಿಯಲ್ಲಿ ಇನ್ನೂ ಸತ್ತಿಲ್ಲ ಎಂಬುದನ್ನು ಸಾಭೀತು ಪಡಿಸಿದ್ದಾರೆ. ಹುಲಿವೇಷ ಎಂದರೆ ಬೇರೆ ವೇಷಗಳಂಥಲ್ಲ…ಇದಕ್ಕೆ ಅದರದ್ದೇ ಆದ ರೀತಿ ರಿವಾಜುಗಳಿದೆ. ಧಾರ್ಮಿಕ ನೆಲೆಗಟ್ಟಿನಲ್ಲಿ ನಡೆಯುವುದೇ ಈ ಹುಲಿವೇಷ. ಬಣ್ಣ ಹಚ್ಚುವ ಮುನ್ನ

ಕೃಷ್ಣನ ಹುಟ್ಟುಹಬ್ಬಕ್ಕಾಗಿ ಲತಾ ಮನೆಯವರಿಂದ ಮೂಡೆ

ಶ್ರೀ ಕೃಷ್ಣ ಜನ್ಮಾಷ್ಟಮಿಗಾಗಿ ಎರ್ಮಾಳಿನಲ್ಲಿ ಲತಾ ಮನೆಮಂದಿ ಸೇರಿ ಕೊಟ್ಟೆ ಕಡುಬು ತಯಾರಿಯಲ್ಲಿ ತೊಡಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನ ತುಳುವಿನ ಮೂಡೆ ಕನ್ನಡದ ಕೊಟ್ಟೆ ಕಡುಬು ಮಾಡುವುದು ವಾಡಿಕೆ. ಯದುನಂದನನಿಗೆ ಪ್ರಿಯವಾದ ತಿಂಡಿಗಳಲ್ಲಿ ಮೂಡೆಯೂ ಒಂದಾಗಿದ್ದು, ಅಷ್ಟಮಿಯಂದು ಕರಾವಳಿಯ ಎಲ್ಲರ ಮನೆಯಲ್ಲೂ ಮೂಡೆ ಘಮಘಮಿಸುತ್ತಿರುತ್ತದೆ. ಕೇದಗೆ ವರ್ಗದ ಮುಂಡೇವು ಮುಂಡಕ ಎಲೆ, ಪೆÇದರುಗಳು ತುಳುನಾಡಿನಲ್ಲಿ ಮುಖ್ಯವಾಗಿ ತೋಡು ತೊರೆಗಳ ದಂಡೆಗಳಲ್ಲಿ ಕಂಡು

ಬಡತನದಲ್ಲೂ ದೀನರ ಕಷ್ಟಕ್ಕೆ ಮಿಡಿಯುವ ಹೃದಯ ರವಿ ಕಟಪಾಡಿ

ತಾನು ಆರ್ಥಿಕವಾಗಿ ಬಲಹೀನನಾಗಿದ್ದರೂ ಬೇರೊಬ್ಬರ ಕಷ್ಟಕ್ಕೆ ವಿಡಿಯುವ ತುಡಿತ ಇರುವ ಮನುಷ್ಯ ಅಪರೂಪ.. ಆದರೆ ಅದಕ್ಕೆ ಅಪವಾದವೋ ಎಂಬಂತೆ ಕೂಲಿ ಕೆಲಸ ನಡೆಸಿ ಜೀವನ ಸಾಗಿಸುವ ಅಪ್ರತಿಮ ಅಪ್ಪಟ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಕಟಪಾಡಿ ಎಂಬುದಾಗಿ ಗಮನಾರ್ಹ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ರವಿ ಕಟಪಾಡಿ ಅದೆಷ್ಟೋ ಬಡ ಕುಟುಂಬಗಳ ಕಷ್ಟಕ್ಕೆ ಸಂಧಿಸುವ ಮೂಲಕ ನಿಜವಾದ ಸಮಾಜ ಸೇವಕ ಎಣಿಸಿದ್ದಾರೆ. ಇದೀಗ ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಯ

ಕಟಪಾಡಿ ಪೇಟೆ ಸರಣಿ ಅಪಘಾತ

ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರು ರಸ್ತೆಯಂಚಿನಲ್ಲಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ನಿಲ್ಲದೆ ಸ್ಕೂಟರ್ ಗೆ ಡಿಕ್ಕಿಯಾಗಿ ಪಕ್ಕದ ಪಾಸ್ಟ್ ಫುಡ್ ಅಂಗಡಿಯೊಳಗೆ ನುಗ್ಗಿದೆ. ಅಂಗಡಿಯಾತನಿಗೆ ಹಾಗೂ ಆಹಾರ ಸೇವಿಸುತ್ತಿದ್ದ

ಉಡುಪಿಯಲ್ಲಿ ನಡೆದ ಸಂಸ್ಕøತೋತ್ಸವ-2022

ಸಂಸ್ಕøತ ಭಾಷೆಯ ಪ್ರಚಾರದ ಉದ್ದೇಶದಿಂದ ಸಂಸ್ಕøತ ಸಪ್ತಾಹ ಎಂಬುದಾಗಿ ಏಳುದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಿದ್ದರು. ಈ ಪ್ರಯುಕ್ತ ಉಡುಪಿಯ ಸಂಸ್ಕøತ ಭಾರತೀ ಘಟಕವೂ, ಉಡುಪಿಯ ತೆಂಕುಪೇಟೆಯಲ್ಲಿರುವ ಶ್ರೀ ವೆಂಕಟರಮಣ ದೇವಾಲಯ ಸಮೀಪದ, ಸಂಸ್ಕøತ ಭಾರತೀ ಕಾರ್ಯಾಲಯದಲ್ಲಿ ಆಗಸ್ಟ್ 11, 2022 ರಿಂದ ಆಗಸ್ಟ್ 15, 2022 ರವರೆಗೆ “ಸಂಸ್ಕøತೋತ್ಸವ -2022” ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮೊದಲ ದಿನ ಆಗಸ್ಟ್ 11 ರಂದು ಅತಿಥಿ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ : ವರ್ಗೀಸ್ ಪಿ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ. ಇಂತಹ ಅರೋಗ್ಯ ಶಿಬಿರಗಳು ನಿರಂತರ ನಡೆಯುತ್ತಿದ್ದರೆ ಸಾರ್ವಜನಿಕರಿಗೆ ಬಹಳ ಉಪಯೋಗವಾಗುವುದು ಎಂದು ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವರ್ಗೀಸ್ ಪಿ. ಹೇಳಿದರುಅವರು ಸುಮನಸಾ ಕೊಡವೂರು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ, ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ, ಹಳೆ ವಿದ್ಯಾರ್ಥಿ ಸಂಘ ಮಲ್ಪೆ, ಫಿಶರೀಶ್ ಶಾಲೆ ಮಲ್ಪೆ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲ ದಂತ