ಶ್ರಮ್ ಚಾರಿಟೇಬಲ್ ಟ್ರಸ್ಟ್ ರಿ ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ದೇವರಿಗೆ ವಿಶೇಷ ಬಾಳೆದಿಂಡಿನ ಗೋಪುರ ನಿರ್ಮಿಸಿ ವಿವಿಧ ಜಾತಿಯ ಹೂಗಳಿಂದ ಜಾತಿಯ ಅಲಂಕರಿಸಲಾಗಿತ್ತು.ಮಣೆಯ ಮೇಲೆ ಹೊಸ ಬಟ್ಟೆಯನ್ನು ಹಾಕಿ ಅದರ ಮೇಲೆ ಅಕ್ಕಿ ಹರಡಿ
75ನೇ ಸ್ವಾತಂತ್ರೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾಲ್ನಡಿಗೆ ಜಾಥವನ್ನು ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು… ದೇಶ ಸ್ವಾತಂತ್ರ್ಯ ಪಡೆಯಲು ಬಹಳಷ್ಟು ತ್ಯಾಗ ಬಲಿದಾನಗಳನ್ನು ನಡೆಸಿದೆ. ಇದೀಗ ದೇಶ ಕಾಯುವೆ ಎಂಬವರು ನಾನಾ ಹೆಸರಲ್ಲಿ ಗುರುತಿಸಿಕೊಂಡು ಬ್ರಿಟಿಷರೊಂದಿಗೆ ಸೇರಿಕೊಂಡು ದೇಶಕ್ಕೆ ಮೋಸ ಮಾಡಿದವರಾಗಿದ್ದಾರೆ ಎಂದರು. ಮಾಜಿ ಸಚಿವ
ಕಾಪುವಿನ ಉದ್ಯಾವರದಲ್ಲಿ ತೆರೆದ ಬಾವಿಗೆ ಬಿದ್ದ ದನವನ್ನು ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಉದ್ಯಾವರದ ಕೆಮ್ ತೂರು ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ಈ ದನ ಬಿದ್ದಿತ್ತು.ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.ಸ್ಥಳಕ್ಕೆ ಧಾವಿಸಿ ಬಂದ ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ,ಬಾವಿಗೆ ಹಗ್ಗ ಇಳಿಸಿ ಉಪಾಯದಿಂದ ದನವನ್ನು ಮೇಲೆ ಹಾಕುವ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ದನ ಆರೋಗ್ಯವಾಗಿದ್ದು ಆರೈಕೆ
ಮದುವೆಯಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಸಿಹಿ ಕಹಿ, ನೋವು ನಲಿವು ಸವಾಲುಗಳನ್ನು ಎದುರಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕಾಪುವಿನ ಬೆಳಪುವಿನಲ್ಲಿ ನಡೆದಿದೆ. ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಸಾವಿನಲ್ಲೂ ಒಂದಾದ ದಂಪತಿ.ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ವಯೋ ಸಹಜ ಕಾರಣಗಳಿಂದಾಗಿ ಮಂಗಳವಾರ ಮುಂಜಾನೆ ಮೃತಪಟ್ಟಿದ್ದು ಮಕ್ಕಳು
An event was conducted to celebrate Paediatric Bone Marrow Transplantation facility and press meet by Kasturba Medical College and Hospital, Manipal today under division of Paediatric haematology and Oncology of Manipal Comprehensive Cancer care Centre. Dr Sharath Kumar Rao, Dean, Kasturba Medical College, Manipal released information pamphlets on paediatric bone marrow
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಮತ್ತು ಪತ್ರೀಕಾಘೋಷ್ಠಿಯನ್ನು ಇಂದು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಊರ ಪರವೂರ ಭಜನಾ ಮಂಡಳಿಗಳಿಂದ ಅಹೋರಾತ್ರಿ 7 ದಿನಗಳ ಕಾಲ, ನಿರಂತರ ಭಜನೆ ಈ ಮಹೋತ್ಸವದಲ್ಲಿ ನಡೆಯಲಿದೆ. ಈ ಪ್ರಯುಕ್ತ ನಡೆದ ದೀಪ ಸ್ಥಾಪನಾ ಕಾರ್ಯಕ್ರಮ ವೈಭವದಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು,
ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ ,ರಾಜ್ಯ ಹೆದ್ದಾರಿ ಸಂಪೂರ್ಣ , ಕೆಲವು ಶಾಲೆಯ ಎದುರುಗಡೆ ಮುಳುಗಡೆಯಾಗಿದೆ ಯಾವುದೇ ವಾಹನ ಸಂಚಾರ ಇಲ್ಲದೆ ಸ್ಥಗಿತಗೊಂಡಿದೆ. ಹಲವಾರು ಮನೆಗಳು ರಸ್ತೆ ಸಂಪರ್ಕವನ್ನೇ
ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ ಡೆಲಿವೆರಿ ಬಾಯ್ಸ್ ಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಒಬ್ಬ ಅಧಿಕಾರಿಯಿಲ್ಲ.ಉಡುಪಿಗೊಂದು ಕಚೇರಿಯಿಲ್ಲ .ಮೆನೇಜರ್



























