Home Posts tagged #v4new skarnataka

ಇಂದಿನಿಂದ ಪ್ರಾಥಮಿಕ ಶಾಲೆ ಆರಂಭ : ಬೆಳ್ತಂಗಡಿಯಲ್ಲಿ ಆರತಿ ಬೆಳಗಿ ಮಕ್ಕಳಿಗೆ ಸ್ವಾಗತ

ಬೆಳ್ತಂಗಡಿ ತಾಲೂಕಿನಲ್ಲಿ ೧ರಿಂದ ೫ತರಗತಿಯವರೆಗೆ ಎಲ್ಲಾ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಆಗಮಿಸಿದರು.ತಾಲೂಕಿನ ನಿಡ್ಲೆ ಸರಕಾರಿ ಶಾಲಾ ಮಕ್ಕಳನ್ನು ತಮ್ಮ ಪೋಷಕರು ಆರತಿ ಬೆಳಗಿ ಬರಮಾಡಿ ಕೊಂಡರು.ಶಾಲಾ ಸಿಬ್ಬಂದಿಗಳು ಶಾಲೆಯನ್ನು ಹೂವುಗಳಿಂದ ಅಲಂಕರಿಸಿದರು.ಪೋಷಕರು ಮಾತನಾಡಿ ಕೊರೋಣದಿಂದ ಮಕ್ಕಳಿಗೆ ಶಾಲೆಗೆ ರಜೆ ಇತ್ತು .ಆದರೆ ಇವತ್ತಿನಿಂದ ಮಕ್ಕಳು ಬಹಳ

ಮಂಗಳೂರು : ಎರಡು ದಶಕ ಪೂರೈಸಿದ ಎ.ಜೆ. ಆಸ್ಪತ್ರೆ

ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ. ಮಂಗಳೂರಿನಲ್ಲಿ ಎನ್‍ಎಬಿಹೆಚ್ ಮಾನ್ಯತೆ ಪಡೆದ ಮೊದಲ ಆಸ್ಪತ್ರೆ. ಎ.ಜೆ. ಆಸ್ಪತ್ರೆಯು 30ಕ್ಕೂ ಹೆಚ್ಚು ಪ್ರಮುಖ ವೈದ್ಯಕೀಯ ವಿಭಾಗಗಳನ್ನು ಹೊಂದಿದ್ದು, ಉನ್ನತ ಮಟ್ಟದ ಆರೋಗ್ಯ ಸೇವೆಯನ್ನು ನೀಡಲು ಹೊಸ

ಶಾಸಕ ಉಮಾನಾಥ ಕೋಟ್ಯಾನ್ ಬಗ್ಗೆ ಅಪಪ್ರಚಾರ : ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲದಿಂದ ಖಂಡನೆ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ಆರ್‌ಎಸ್‌ಎಸ್ ವಿರುದ್ದ

ತೊಕ್ಕೊಟ್ಟು ಫ್ಪೈಓವರ್ ಸರ್ವೀಸ್ ರಸ್ತೆ ಜಲಾವೃತ : ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸಿದ ವ್ಯಕ್ತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಸುರಿದ ಧಾರಾಕಾರ ಮಳೆಯಿಂದಾಗಿ ತೊಕ್ಕೊಟು ಫ್ಪೈಓವರ್ ಕೆಳಗಡೆಯ ಸರ್ವೀಸ್ ರಸ್ತೆಯು ನೀರಿನಿಂದ ಜಲಾವೃತಗೊಂಡಿತ್ತು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ಇದೇ ವೇಳೆ ರಸ್ತೆಯಲ್ಲಿ ನೀರು ತುಂಬಿದ್ದರಿಂದ ವ್ಯಕ್ತಿಯೋರ್ವ ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸುವ ದೃಶ್ಯ ಕಂಡುಬಂತು.  

ಪುತ್ತೂರಿನಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರದ ದಿಮ್ಮಿಗಳ ವಶ

ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್ 0446 ನ್ನು ಇಲಾಖಾ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಹಾಗೂ ವಾಹನ ಮೌಲ್ಯ 3 ಲಕ್ಷ […]

ಕ್ರೈಸ್ತ ಮಿಷನರಿಗಳ ಮೇಲೆ ಮತಾಂತರದ ಆಧಾರರಹಿತ ಆರೋಪ- ಶಾಸಕ ಗೂಳಿಹಟ್ಟಿ ಸುಳ್ಳುಹೇಳಿಕೆ ಖಂಡನೀಯ : ಎಸ್.ಡಿ.ಪಿ.ಐ

ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಅವರು “ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ವ್ಯಾಪಕವಾಗಿ ಮತಾಂತರ ಮಾಡುತ್ತಿದ್ದಾರೆ, ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣಗಳನ್ನು ಹಾಕುತ್ತಾರೆ” ಎಂದು ಆಧಾರ ರಹಿತ ಆರೋಪ ನಡೆಸಿ ಸದನವನ್ನು ದಾರಿ ತಪ್ಪಿಸುವುದರೊಂದಿಗೆ ಇಡೀ ಕ್ರೈಸ್ತ ಸಮುದಾಯವನ್ನೇ ಗುರಿಯಾಗಿಸಿಕೊಂಡು ಅವಮಾಸಿರುವುದನ್ನು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ

ತಲ್ಲೂರು ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

ಕುಂದಾಪುರ: ಪ್ರತೀ ವಷರ್ಷವೂ ಬಿರುಬೇಸಿಗೆಯಲ್ಲಿ ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಪಿಂಗಾಣಿಗುಡ್ಡೆ ಹಾಗೂ ಉಪ್ಪಿನಕುದ್ರು ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಟ ನಡೆಸುತ್ತಾರೆ. ಸೌಕೂರು ಏತ ನೀರಾವರಿ ಯೋಜನೆಯ ಮೂಲ ಯೋಜನೆಯಂತೆ ತಲ್ಲೂರು ಗ್ರಾ.ಪಂ ವ್ಯಾಪ್ತಿಗೆ ನೀರು ಕಲ್ಪಿಸಲು ಮೂಲನಕ್ಷೆ ತಯಾರಿಸಲಾಗಿತ್ತು. ಆದರೆ ರಾಜಕೀಯ ಸ್ವಹಿತಾಸಕ್ತಿಗಳಿಗಾಗಿ ಮೂಲ ಯೋಜನೆಯನ್ನು ಕೈಬಿಟ್ಟಿದ್ದು ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಜನತೆಗೆ ದ್ರೋಹವೆಸಗಲಾಗಿದೆ ಎಂದು ಗ್ರಾಮಸ್ಥರು