ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ
ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್
ಬೈಂದೂರು ತಾಲೂಕಿನ ಗಂಗೊಳ್ಳಿ, ಮ್ಯಾಂಗನೀಸ್ ರೋಡ್ ಬಳಿ ಲಕ್ಷಾಂತರ ರೂಪಾಯಿ ಸೀಸ ಕಳ್ಳತನ ಮಾಡಿದ ಘಟನೆ ನಡೆದಿದೆ. ಅಕ್ಷಯ ಖಾರ್ವಿ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಕಳ್ಳಲು ನುಗ್ಗಿ ಲಕ್ಷಾಂತ ರೂಪಾಯಿ ಮೌಲ್ಯದ ಸೀಸ ಎಗರಿಸಿ ಪರಾರಿಯಾಗಿದ್ದರು. ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸ್ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಕಳ್ಳತನದಲ್ಲಿ ಭಾಗಿಯಾಗಿದ್ದ ಅಶ್ಫಕ್ ನನ್ನು ಗಂಗೊಳ್ಳಿ ಪೋಲಿಸರು
ರಥ ಯಾತ್ರೆಯ ಮೂಲಕ ಬಿಜೆಪಿಯನ್ನು ರಾಷ್ಟ್ರ ಮಟ್ಟಕ್ಕೆ ಏರಿಸಿದ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಲ್ಲುತ್ತಿರುವುದಾಗಿ ಇಂದು ಪ್ರಧಾನಿ ಮೋದಿಯವರು ಅಡ್ವಾಣಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ತಿಳಿಸಿದರು.ರಾಮ ಮಂದಿರ ಹೋರಾಟದ ಮುಖ್ಯ ರೂವಾರಿಯಾಗಿದ್ದರು ಅಡ್ವಾಣಿ. 1977ರ ಜನತಾ ಸರಕಾರದಲ್ಲಿ ಮತ್ತು ವಾಜಪೇಯಿಯವರ ಸಂಪುಟದಲ್ಲಿ ಅಡ್ವಾಣಿಯವರು ಸಚಿವರಾಗಿದ್ದರು; ಉಪ ಪ್ರಧಾನಿ ಆಗಿದ್ದರು. ಆಗ ಮುಂದಿನ ಪ್ರಧಾನಿ ಅಡ್ವಾಣಿಯವರು ಎಂದು
ಬಜಪೆ: ಗುರುಪುರ ಫಲ್ಗುಣಿ ನದಿಯ ಸೇತುವೆ ಸಮೀಪದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ವೊಂದು ನಿಲ್ಲಿಸಿವ ಕುರಿತು ಬಜ್ಪೆ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬೈಕ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದಾಗ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ವಾಸು ಪೂಜಾರಿ,ಗಣೇಶ್ ಪೂಜಾರಿ,ಉಪಾಧ್ಯಕ್ಷರಾದ ಸತೀಶ್
ಭಾರತದ ವೈವಿಧ್ಯಮಯ ಗತವೈಭವದ ಮೆಲುಕು, ವರ್ತಮಾನದ ಪ್ರಗತಿಯ ಹೆಜ್ಜೆಗಳ ಬಿಂಬಗಳು, ಸಂವಿಧಾನದ ಶ್ರೇಷ್ಠತೆಯ ಸೊಗಡನ್ನು ಕಟ್ಟಿಕೊಡುವ ಕಲಾತ್ಮಕ ಪ್ರದರ್ಶನದ ಮೂಲಕ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದರು. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್ ಡಿ ಎಂ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಯ
ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್ರಿಗೆ ಹೆಚ್ಚುವರಿ ಸಂಬಳ ಹಿಂತಿರುಗಿಸುವಂತೆ ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೋಟೀಸು ನೀಡಿರುವುದು ಸುದ್ದಿ. ಆದರೆ ಆದಾಯ ತೀರಾ ವ್ಯತ್ಯಾಸದ ಹಲವು ಆಲಯಗಳಿಗೆ ನೋಟೀಸು ನೀಡಿರುವುದು ಕಂಡು ಬಂದಿದೆ. ಕಣ್ಣನ್ ಅರ್ಚಕರಾಗಿರುವ ಆಲಯದ ವಾರ್ಷಿಕ ಆದಾಯ ಕೊನೆ ದರ್ಜೆ ದೇವಾಲಯದ ಆದಾಯಕ್ಕಿಂತಲೂ ಕಡಿಮೆ ಇದೆ. ಆದ್ದರಿಂದ ರೂ. 7,500 ರೂಪಾಯಿ ಸಂಬಳ ಪಡೆಯುವ ಅವರು ಹೆಚ್ಚುವರಿ ತಿಂಗಳ ರೂ. 4,500 ಒಟ್ಟು 4,74,000
ಜನವರಿ 24 ಸಮಾಜವಾದಿ ಕರ್ಪೂರಿ ಠಾಕೂರ್ ಬದುಕಿದ್ದರೆ ನೂರು ವರುಷ. ಅದರ ಮೊದಲ ದಿನ ಜನವರಿ 23ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಿದರು. 1954ರ ಜನವರಿ 2ರಲ್ಲಿ ಆರಂಭವಾದುದು ಭಾರತ ರತ್ನ ಪ್ರಶಸ್ತಿ. ಇದು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಆಗಿದೆ. 1966ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡುವುದು ಆರಂಭವಾಗಿ ಕರ್ಪೂರಿ ಠಾಕೂರ್ ಸೇರಿ 15 ಮಂದಿಗೆ
ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ, ಉಡುಪಿ ಪೆÇಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.