ತಮಿಳಗ ವೆಟ್ರಿ ಕಳಗಂ ರಾಜಕೀಯ ಪಕ್ಷ ಸ್ಥಾಪಕ ನಟ ವಿಜಯ್ ಮಡದಿ ಸಂಗೀತಾ ಅವರು ಮದುವೆ ಮುರಿಗಡೆ ಕೋರಿ ಕೋರ್ಟು ಮೆಟ್ಟಿಲೇರಿದ್ದಾರೆ.ದಲಿತ ಕ್ರಿಶ್ಚಿಯನ್ ನಟ ವಿಜಯ್ ಅವರು ಯಶಸ್ವೀ ತಮಿಳು ನಾಯಕ ನಟನಾಗಿ ಮೆರೆದವರು. ಮೂರ್ನಾಲ್ಕು ತಿಂಗಳ ಹಿಂದೆ ಟಿವಿಕೆ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿ ಇನ್ನೇನು ನಡೆಯಲಿರುವ ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ
ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾರ್ಢ್ಯ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ 65 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಗಮನಾರ್ಹ ಸಾಧನೆಯಿಂದ
ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸವಿತಾ ಭಂಡಾರಿಯವರು ಮಾತನಾಡಿ ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ. ಮುಂದಿನ ದಿನಗಳಲ್ಲಿ ನಮ್ಮ ನೇತ್ರ ಜ್ಯೋತಿ
ನೇಪಾಳದಲ್ಲಿ ಅರ್ಧ ವರುಷದ ಹಿಂದೆ ಜೆನ್ ಜೆಡ್ ಯುವಜನ ಚಳವಳಿ ನಡೆದು ಆಳುವವರನ್ನು ಉರುಳಿಸಿತ್ತು. ಈಗ ಮತ್ತೆ ಸಂಸತ್ತಿಗೆ ಚುನಾವಣೆ ನಡೆದು ಮತ ಎಣಿಕೆ ನಡೆದಿದೆ. ಜೆನ್ ಜೆಡ್ ಚಳವಳಿಯ ಬಾಲೆನ್ ಶಾ ಅವರ ಬೆಂಬಲದ ಆರ್ಎಸ್ಪಿ- ರಾಷ್ಟ್ರೀಯ ಸ್ವತಂತ್ರ ಪಕ್ಷವು ಗೆಲುವಿನತ್ತ ಹೆಜ್ಜೆ ಹಾಕಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರ್ಎಸ್ಪಿಯು 93 ಕ್ಷೇತ್ರಗಳಲ್ಲಿ ಗೆಲುವಿನ ಸಮೀಪ ಬಂದಿದೆ. ಕಾಠ್ಮಂಡು 1ರಲ್ಲಿ ಆರ್ಎಸ್ಪಿಯ ರಂಜು ನ್ಯೂಪನೆ ಗೆದ್ದಿದ್ದಾರೆ. ಮಾಜೀ
ಸತತ 4 ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಅಮೋಘ ಫಲಿತಾಂಶ ದಾಖಲಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಅಖಿಲ ಭಾರತೀಯ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯನ್ನು ಎದುರಿಸಿದ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅಂತಿಮ ಹಂತದ ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಪಡೆದಿದ್ದು ಅಂತಿಮ ಹಂತದ ಆಯ್ಕೆ ಪ್ರಕ್ರಿಯೆಯ ನಿರೀಕ್ಷೆಯಲ್ಲಿದ್ದಾರೆ. ಮಕ್ಕಳಿಗೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೆಲವು ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಹೊಸ ರಾಜ್ಯಪಾಲರುಗಳ ನೇಮಕದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ. ವಿ. ಆನಂದ ಬೋಸ್ ಅವರು ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನದ ಜವಾಬುದಾರಿಯನ್ನು ತಮಿಳುನಾಡು ರಾಜ್ಯಪಾಲ ಆರ್. ಎನ್. ರವಿಯವರಿಗೆ ವಹಿಸಲಾಗಿದೆ. ಒಳಾಡಳಿತ ಮಂತ್ರಿ ಅಮಿತ್ ಶಾ ಅವರು ಒತ್ತಡ ಹೇರಿ
ಬಡಗಣ ಅಮೆರಿಕ ಖಂಡದ ತೆಂಕಣ ಭಾಗ ಮೂಲದ ಮೇಪಾಪ್ ಹಣ್ಣು, ಪ್ಯಾಶನ್ ಫ್ರುಟ್ಗಳಲ್ಲಿಯೇ ಅತಿ ಗಟ್ಟಿಯಾದುದಾಗಿದೆ. ಅಮೆರಿಕ ಸಂಯುಕ್ತ ಸಂಸ್ಥಾನದ ದಕ್ಷಿಣ ಭಾಗದ ಮೂಲದ್ದಾದರೂ ಇಂದು ಮೇಪಾಪ್ ಹಣ್ಣನ್ನು ಉಷ್ಣವಲಯದ ಸಾಕಷ್ಟು ಕಡೆ ಬೆಳೆಸುತ್ತಾರೆ. ಇದರ ಹೂವು ತುಂಬ ಆಕರ್ಷಕ; ನೀಲಿ ಕುಸುರಿಯ ಚಕ್ರದಂತೆ ಕಣ್ಸೆಳೆಯುತ್ತದೆ. ಮೊಟ್ಟೆ ಆಕಾರದ ಇದರ ಕಾಯಿ ಹಸಿರು ಇದ್ದು, ಹಣ್ಣಾದಾಗ ಹಳದಿ ಆಗುತ್ತದೆ. ತಿರುಳು ಸಿಹಿ ಹುಳಿ ಮಿಶ್ರಿತ ರುಚಿಯೊಡನೆ ತನ್ನದೇ ಪರಿಮಳ ಹೊಂದಿರುತ್ತದೆ.
ಕಳೆದ ಲೋಕ ಸಭೆ ಚುನಾವಣೆಗೆ ಮೊದಲಿನ ಪ್ರಧಾನಿ ಮೋದಿಯವರ ಒಂದು ಕಾರ್ಯಕ್ರಮಕ್ಕೆ 33 ಕೋಟಿ ಹಾಗೂ ಅದಕ್ಕೆ ಜನರನ್ನು ಕರೆತರಲು 6.5 ಕೋಟಿ ರೂಪಾಯಿ ವ್ಯಯಿಸಿದ್ದು, ಮಾಹಿತಿ ಹಕ್ಕಿನಿಂದ ತಿಳಿದು ಬಂದಿದೆ. ಲಂಚ ಮುಕ್ತ ಕರ್ನಾಟಕ ಸಂಸ್ಥೆಯ ಮಂಜುನಾಥ ಹಿರೇ ಚೌಟ ಅವರು ಮಾಹಿತಿ ಹಕ್ಕಿನಡಿ ಮಡೆದಿರುವ ಮಾಹಿತಿಯ ಪ್ರಕಾರ ಬಿಜೆಪಿಯವರು ಯಾವುದೇ ನಿಯಮಾವಳಿ ಪಾಲಿಸದೆ ಚುನಾವಣೆ ಕಾಲದಲ್ಲಿ ಹಣ ವ್ಯಯಿಸುತ್ತಾರೆ. ಚುನಾವಣೆಯ ವೆಚ್ಚದ ಬಗೆಗೆ ಕಾನೂನು ಇದ್ದರೂ ದುಂದು ವೆಚ್ಚ ಹಾಗೂ
ಅಮೆರಿಕದ ದುಸ್ಸಾಹಸದ, ಅಂತರರಾಷ್ಟ್ರೀಯ ನಿಯಮಾವಳಿ ಮುರಿದ ಯುದ್ಧ ಎಂದು ಇರಾನ್ ಮೇಲಿನ ದಾಳಿಯನ್ನು ಸ್ಪೆಯಿನ್ ಅಧ್ಯಕ್ಷ ಮಸೌದ್ ಪೆಜಿಸ್ಕಿಯಾನ್ ಹೇಳಿದ್ದಾರೆ. ಇರಾನ್ ಮೇಲೆ ಇಸ್ರೇಲ್ ಜೊತೆಗೆ ಸೇರಿ ಯುಎಸ್ಎ ನಡೆಸುತ್ತಿರುವ ಯುದ್ಧವು ಮಾನವ ಹಕ್ಕುಗಳ ಉಲ್ಲಂಘನೆ ಹಾಗು ಮಿಲಿಟರಿಯ ಆಕ್ರಮಣವಾಗಿದೆ ಎಂದು ಸ್ಪೆಯಿನ್ ಅಧ್ಯಕ್ಷರಾದ ಪೆಜಿಸ್ಕಿಯಾನ್ ಹೇಳಿದ್ದಾರೆ. ಪಶ್ಚಿಮದ ದೇಶಗಳಲ್ಲಿ ಇನ್ನೂ ನೈತಿಕತೆ ಹಾಗೂ ಆತ್ಮಸಾಕ್ಷಿ ಉಳಿದಿದೆ. ಅಮೆರಿಕ ಸಂಯುಕ್ತ ಸಂಸ್ಥಾನವು
ಟ್ರೀ ಟೊಮ್ಯಾಟೊ ಎಂದೂ ಹೇಳಲಾಗುವ ಟ್ಯಾಮರಿಲ್ಲೊ ಹಣ್ಣು ದಕ್ಷಿಣ ಅಮೆರಿಕ ಮೂಲದ್ದು, ಗಾಲಪಾಗೋಸ್ ದ್ವೀಪದವರೆಗೂ ಕಂಡು ಬರುತ್ತದೆ. ಮುಖ್ಯವಾಗಿ ತೆಂಕಣ ಅಮೆರಿಕದ ಆಂಡೀಸ್ ಪರ್ವತ ಶ್ರೇಣಿ ಇದರ ಮೂಲ ನೆಲೆ. ಸಮಶೀತೋಷ್ಣ ವಲಯ ಹಾಗೂ ಪರ್ವತದ ತಪ್ಪಲಿನಲ್ಲಿ ಚೆನ್ನಾಗಿ ಬೆಳೆಯುತ್ತದೆ. ಇದನ್ನು ಟ್ರೀ ಟೊಮ್ಯಾಟೊ ಎನ್ನಲಾಗಿದ್ದರೂ ಇದು ಪೊದೆ ಸಸ್ಯದ ಫಲ; ಮರಿ ಮರದ ಹಣ್ಣು ಎಂದು ಬೇಕಾದರೆ ಹೇಳಬಹುದು. ತೆಂಕಣ ಅಮೆರಿಕದ ಎಲ್ಲ ದೇಶಗಳಲ್ಲಿ ಬೆಳೆದರೂ ಜಗತ್ತಿನಲ್ಲಿ ಹೆಚ್ಚು




























