ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ವಾದಿರಾಜ್ ಕೆ
ಬೆಂಗಳೂರು, ಅ, 17; ಅನುದಾನಿತ ಶಾಲೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ನೌಕರರು ನಿಶ್ಚಿತ ಪಿಂಚಣಿ, ಕಾಲ್ಪನಿಕ ವೇತನ , ಅನುದಾನಿತ ನೌಕರರಿಗೆ ಆರೋಗ್ಯ ಸಂಜೀವಿನಿ ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪಿಂಚಣಿ ವಂಚಿತ ನೌಕರರ ಸಂಘ ನಡೆಸುತ್ತಿರುವ ಧರಣಿ ಸತ್ಯಾಗ್ರಹ 11 ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ, ಅರೆಬೆತ್ತಲೆ ಪ್ರತಿಭಟನೆ, ರಕ್ತದಾನ ಮತ್ತಿತರ ವಿಧಾನಗಳ ಮೂಲಕ ಹೋರಾಟ ನಡೆಸಿರುವ ಸಂಘದ
ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ನಲ್ಲಿ ನಡೆಯಿತು. ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ವೇಗವಾಗಿ ಬಲವರ್ಧನೆಗೊಳ್ಳಲಿದೆ ಎಂದು ಅವರು ಹೇಳಿದರು.ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ ,
ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ ಮಂಗಳೂರು; ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ ವಾಚಕಿಯರ ಸಂಘವು 2022-23ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ಲೇಖಕಿಯರ ಕೃತಿಗಳನ್ನು ಆಹ್ವಾನಿಸಿದೆ. ನವೆಂಬರ್ 10ರೊಳಗೆ ಕೃತಿಗಳನ್ನು ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ. 1) ರಾಜ್ಯ ಮಟ್ಟದ `ಸಾರಾ’ ದತ್ತಿ ಪ್ರಶಸ್ತಿಗಾಗಿ ಉದಯೋನ್ಮುಖ ಬರಹಗಾರ್ತಿಯರ 2020ರ ನಂತರ ಪ್ರಕಟವಾÀದ ಮೊದಲ ಪ್ರಕಟಿತ ಕವನ ಸಂಕಲನ 2)
ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ “ಮಂಗಳೂರು ದಸರಾ’ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಮಂಗಳೂರು ದಸರಾ ನಡೆಯುತ್ತಿದೆ. ಕಳೆದ 9 ದಿನಗಳ ಕಾಲ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ಪ್ರತಿದಿನ ಪೂಜಾ ಕಾರ್ಯಕ್ರಮಗಳನ್ನು
ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ