Home Posts tagged #v4news karnataka (Page 21)

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ),

ಕಾಪು : ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಪಡು ಕುತ್ಯಾರು ಆರನೇ ವಾರ್ಷಿಕ ಮಹಾಸಭೆ

ಕಾಪು ತಾಲೂಕು ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ” ಆರನೇ ವಾರ್ಷಿಕ ಮಹಾಸಭೆಯು” ದಿನಾಂಕ: 16.11.2025ರಂದು ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ದುರ್ಗಾ ಮಂದಿರದಲ್ಲಿ ಜರಗಿತು. ಮಹಾಸಭೆಯು ಸುರೇಶ್ ಆರ್ ಆಚಾರ್ಯ ರವರ ಸ್ವಾಗತದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಶಶಿಧರ್ ಪುರೋಹಿತರು, ಸಮಾಜ ಸೇವಕರು ಸಮಾನ ಮನಸ್ಕರ ತಂಡದ ರೂವಾರಿ ರವರು ಭಾಗವಹಿಸಿದ್ದರು. ಭಾಗವಹಿಸಿ

ವಿರಾಜಪೇಟೆ ಗೌಡ ಸಮಾಜದಿಂದ ಅದ್ದೂರಿ ಅಭಿನಂದನಾ ಕಾರ್ಯಕ್ರಮ

ವಿರಾಜಪೇಟೆ ಗೌಡ ಸಮಾಜದಲ್ಲಿ ಇಂದು ಪೂಜ್ಯರಾದ ಕುರುoಜಿ ಜಾನಕಿ ವೆಂಕಟರಮಣ ಗೌಡರ ಸುಪುತ್ರರಾದ ಡಾ.ಚಿದಾನಂದ ಗೌಡರು ಮತ್ತು ಡಾ.ರೇಣುಕಾ ಪ್ರಸಾದ್ ರವರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಅಭಿನಂದನೆ ಯನ್ನು ಸ್ವೀಕರಿಸಿ ಮಾತನಾಡಿದ ಡಾ. ಚಿದಾನಂದರವರು ಸುಮಾರು 20 ವರ್ಷಗಳಿಂದ ಆಗಬೇಕಿದ್ದ ಕೆಲಸವನ್ನು ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಮತ್ತು ಅವರ ತಂಡವು ನಮ್ಮೊಂದಿಗೆ ಬಂದು ಚರ್ಚಿಸಿ ಆದ ನಂತರ ಕೆಲವು ಕಾನೂನು ಕ್ರಮಕ್ಕೆ

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು. ನಾರಾಯಣಗುರು ಆಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ್‌ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾತನಾಡಿ ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು,

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಆಳ್ವಾಸ್ ಶಾಲೆಗೆ 83 ಪದಕದೊಂದಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ

ಮೂಡುಬಿದಿರೆ: ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 37

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಪುತ್ತೂರಿನ ದಿಶಾನ್ ಎಂ ಗೆ ಚಿನ್ನದ ಪದಕ.

ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಶಾನ್ ಎಂ ಗೆ ಚಿನ್ನದ ಪದಕ. ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದಿರುತ್ತಾರೆ. […]

ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

ತುಳು ಅಕಾಡೆಮಿ ಪ್ರಕಟಿಸಿದ ಮನು ಇಡ್ಯಾರ ನಾಟಕ ಕೃತಿಗಳ ಬಿಡುಗಡೆ ಮಂಗಳೂರು: ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು. ಕೆ .ಕುಮಾರನಾಥ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಕಾಡೆಮಿ ಪ್ರಕಟಿಸಿರುವ

ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ

ಮೂಡುಬಿದಿರೆ : ಕಳೆದ ಐದು ವಷ೯ಗಳ ಹಿಂದೆ ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಚೇತನ್ ಎಂಬವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ ಆರೋಪಿ ಚಿದಾನಂದ ಪರಶುನಾಯ್ಕಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆಳ್ವಾಸ್ ಕ್ಯಾಂಟೀನ್ ನಲ್ಲಿ 2020 ರ ಅಕ್ಟೋಬರ್ 30 ರಂದು ಈ ಪ್ರಕರಣ ನಡೆದಿತ್ತು. ಚಿದಾನಂದ ಮತ್ತು ಚೇತನ್ ಎಂಬವರು ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದರು‌. ಕೆಲಸದ

ರಾಜ್ಯಮಟ್ಟದ ಮಲ್ಲಕಂಬ ಸ್ಪಧೆ೯ : ಆಳ್ವಾಸ್ ತಂಡಕ್ಕೆ ಪ್ರಶಸ್ತಿ

ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ತಿಂಗಳು

ಡಾ.ರವಿ ಕಕ್ಕೆ ಪದವು ಸುಪುತ್ರ ಗಣೇಶ್ ಸುಬ್ರಹ್ಮಣ್ಯ ರವರಿಗೆ ವೈಟ್ ಲಿಫ್ಟಿಂಗ್ ನಲ್ಲಿ ಗೋಲ್ಡನ್ ಮೆಡಲ್

ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿಯಿಂದ ಸನ್ಮಾನ ಸುಬ್ರಹ್ಮಣ್ಯ.ಸುಳ್ಯದಲ್ಲಿ ಮೂರು ದಿನಗಳ ಕಾಲ ನಡೆದ ವೈಟ್ ಲಿಫ್ಟಿಂಗ್ ನಲ್ಲಿ ರವಿ ಕಕ್ಕೆಪದವು ಅವರ ಸುಪುತ್ರ ಗಣೇಶ್ ಸುಬ್ರಹ್ಮಣ್ಯ ಅವರು ಎರಡು ಗೋಲ್ಡನ್ ಮಡೆಲ್ ಪಡೆದಿದ್ದಾರೆ.ಈ ಹಿನ್ನೆಲೆಯಲ್ಲಿ ನ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗಣೇಶ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಇದೇ ಸಂದರ್ಭ ಬೆಳ್ಳಿ ರಥ ಸಮರ್ಪಣಾ